- ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ ಹುಂಡಿ ಎಣಿಕೆ 55,24,663.ಕಾಣಿಕೆ ಸಂಗ್ರಹ.
ದೊಡ್ಡಬಳ್ಳಾಪುರ: ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಮಣ್ಯ ದೇವಸ್ಥಾನದ ಹುಂಡಿಯಲ್ಲಿ 55,24,663 ರುಪಾಯಿ ಕಾಣಿಕೆ ಸಂಗ್ರಹವಾಗಿದ್ದು.
ಹುಂಡಿ ಎಣಿಕೆ ಕಾರ್ಯದಲ್ಲಿ 55 ಲಕ್ಷ ನಗದು,420.600 ಮಿಲಿ ಗ್ರಾಂ ಬೆಳ್ಳಿ ಸಂಗ್ರಹವಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.
ಹುಂಡಿ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಡಿ.ನಾಗರಾಜ್,ಮುಜುರಾಯಿ ತಹಶಿಲ್ದಾರ್ ಜೆ.ಜೆ.ಹೇಮಾವತಿ,ಪ್ರದಾನ ಅರ್ಚಕ ನಾಗೇಂದ್ರ ಶರ್ಮ,ದೇವಾಲಯದ ನಂಜಪ್ಪ,ಕೆನರಾ ಬ್ಯಾಂಕ್ ಸಿಬ್ಬಂದಿ,ಪೋಲೀಸ್ ಸಿಬ್ಬಂದಿ,ದೇವಾಲಯದ ಸಿಬ್ಬಂದಿಗಳು ಭಾಗವಹಿಸಿದ್ದರು.