ಜಿ ಸಿ ಬಿ ಪಕ್ಷಗಳಿಂದ ಚುನಾವಣೆಯಲ್ಲಿ ಅಕ್ರಮ ನೆಡೆಯುವ ಶಂಕೆ ದೊಡ್ಡಬಳ್ಳಾಪುರ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದ ಮತದಾರರಿಗೆ ಹಣ ಹೆಂಡ ಹಂಚಿ ದಾರಿ ತಪ್ಪಿಸುವ ಕೆಲಸವನ್ನು ಜೆ ಸಿ ಬಿ ಪಕ್ಷಗಳು […]
ಭಜರಂಗ ದಳ ನಿಷೇದ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ
ಭಜರಂಗದಳ ನಿಷೇದ ಕಾಂಗ್ರೆಸ್ ಪ್ರಣಾಳಿಕೆ ವಿರುದ್ದ ಪ್ರತಿಭಟನೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿರುವ ಭಜರಂಗ ದಳ ನಿಷೇದದ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ಇಂದು ಭಜರಂಗದಳದ ಕಾರ್ಯಕರ್ತರು ನಗರದ ತಾಲ್ಲೂಕು ಕಛೇರಿ ವೃತ್ತದಲ್ಲಿ ಡಿ ಕೆ ಶಿವಕುಮಾರ್ ಹೇಳಿಕೆ […]