ಇದು ಚುನಾವಣೆ ಅಲ್ಲ ವ್ಯಾಪಾರ-ವಾಟಾಳ್

ಚಾಮರಾಜನಗರ:ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ ನವರು ಮನೆ ಮನೆಗೆ ದುಡ್ಡು ಹಂಚಿದ್ದಾರೆ. ಇದು ಚುನಾವಣೆ ಅಲ್ಲ, ವ್ಯಾಪಾರ. ಇದನ್ನು ವಿರೋಧಿಸಿ ಈ ಚುನಾವಣೆಯನ್ನು ‌ನಾನು ಬಹಿಷ್ಕರಿಸುತ್ತೇನೆ’ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ […]