ವಿದ್ಯುತ್ ಇಲಾಖೆಯಲ್ಲೆ ವಿದ್ಯುತ್ ಅಭಾವ.

ವಿದ್ಯುತ್ ಅಭಾವ ಯುಪಿಎಸ್ ಇಲ್ಲದೆ ನಿತ್ಯ ಗೋಳು ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಬೆಸ್ಕಾಂ ಇಲಾಖೆಯ ನಗರ ವಿಭಾಗದ ಕಛೇರಿಯಲ್ಲಿ ಅನೇಕ ದಿನಗಳಿಂದ ವಿದ್ಯುತ್ ಅಡಚಣೆ ಉಂಟಾಗುತ್ತಿದ್ದು ಯು ಪಿ ಎಸ್ ಕೂಡ ಕಾರ್ಯನಿರ್ವಹಿಸುತ್ತಿಲ್ಲ ಈ ಬಗ್ಗೆ […]

200 ಯೂನಿಟ್ ಉಚಿತ ವಿದ್ಯುತ್ ಘೋಷಣೆಯನ್ನು ವಿಪಕ್ಷಗಳು ಅಸ್ತ್ರವನ್ನಾಗಿ ಮಾಡಿಕೊಂಡಿದೆ

ಬೆಂಗಳೂರು : ಕಾಂಗ್ರೆಸ್ ಸರ್ಕಾರದ 200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ವಿಚಾರವನ್ನು ವಿಪಕ್ಷಗಳು ದೊಡ್ಡ ಅಸ್ತ್ರವನ್ನಾಗಿ ಮಾಡಿಕೊಂಡಿದೆ. ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ಜನರು ಹಲವು ಕಡೆ ಮೆಸ್ಕಾಂ ಸಿಬ್ಬಂದಿಗೆ ತರಾಟೆ […]