ದೊಡ್ಡಬಳ್ಳಾಪುರದಲ್ಲಿ ಲೋಕಾಯುಕ್ತ ದಾಳಿ

ದೊಡ್ಡಬಳ್ಳಾಪುರ: ಭ್ರಷ್ಟ ಅಧಿಕಾರಿಗಳ ನಿವಾಸಗಳ ಮೇಲೆ ಬೆಳಿಗ್ಗೆ ಲೋಕಾಯುಕ್ತ ಪೊಲೀಸರು ದಾಳಿ‌ ನಡೆಸಿದ್ದು, ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ.   ದೊಡ್ಡಬಳ್ಳಾಪುರದ ಟಿ.ಬಿ.ನಾರಾಯಣಪ್ಪ ಬಡಾವಣೆಯಲ್ಲಿರುವ ಪಿಡಿಒ ರಂಗಸ್ವಾಮಿ ಅವರ ನಿವಾಸ, ವಾಣಿಜ್ಯ ಸಂಕೀರ್ಣ, ಪಾಲನ‌ಜೋಗಹಳ್ಳಿಯ‌ ನಿವಾಸಗಳ […]