ದೊಡ್ಡಬಳ್ಳಾಪುರ ಉಪ ವಿಭಾಗದ DYSP ದಿಡೀರ್ ವರ್ಗಾವಣೆ

    ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಉಪ ವಿಭಾಗದ ಡಿವೈಎಸ್ಪಿ ಕೆ.ಎಸ್.ನಾಗರಾಜ್ ದಿಢೀರ್‌ ವರ್ಗಾವಣೆಯಾಗಿದೆ. ನಾಗರಾಜ್ ಅವರನ್ನು ಬೆಂಗಳೂರು ನಗರ ಸಂಚಾರ ಈಶಾನ್ಯ ಉಪ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಇದಲ್ಲದೇ ರಾಜ್ಯಾದ್ಯಂತ 45 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ […]

ಡಿಕೆ ಶಿವಕುಮಾರ್​​ಗೆ ಸಿಹಿ ಸುದ್ದಿ ನೀಡಿದ ಸುಪ್ರೀಂಕೋರ್ಟ್​- ಸಿಬಿಐಗೆ ಮತ್ತೆ ನಿರಾಸೆ

ಆದಾಯಕ್ಕೂ ಮೀರಿ ಹೆಚ್ಚು ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ಗೆ ಸುಪ್ರೀಂಕೋರ್ಟ್​ನಲ್ಲೂ ಬಿಗ್​ ರಿಲೀಫ್​ ಸಿಕ್ಕಿದೆ. ಡಿಕೆ ಶಿವಕುಮಾರ್​ ವಿರುದ್ಧದ ತನಿಖೆಗೆ ತಡೆಯಾಜ್ಞೆ ತೆರವು ಕೋರಿ‌ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. […]

ಸಮಾಜದ ಅಂಕು ಡೊಂಕು ತಿದ್ದುವಲ್ಲಿ ಪತ್ರಕರ್ತರ ಪಾತ್ರ ಪ್ರಮುಖ-ಜಿ ಶ್ರೀನಿವಾಸ್

  ಸಮಾಜದ ಅಂಕು ಡೊಂಕು ತಿದ್ದುವಲ್ಲಿ ಪತ್ರಕರ್ತರ ಪಾತ್ರ ಪ್ರಮುಖವಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾದ್ಯಕ್ಷ ಜಿ. ಶ್ರೀನಿವಾಸ್ ತಿಳಿಸಿದರು. ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ಇಂದು ನೆಡೆದ […]

ರೈತರಿಗೆ ಸಿಹಿ ಸುದ್ದಿ: ಒಂದೇ ಸೂರಿನಡಿ ಕೃಷಿಗೆ ಸಂಬಂಧಿಸಿದ ಎಲ್ಲಾ ಸೇವೆಗಳ ‘ಕಿಸಾನ್ ಸಮೃದ್ಧಿ ಕೇಂದ್ರ’ ಆರಂಭ

ಜೈಪುರ: ರೈತರಿಗೆ ಒಂದೇ ಸೂರಿನಡಿ ಕೃಷಿಗೆ ಸಂಬಂಧಿಸಿದ ಎಲ್ಲಾ ಸೇವೆ ಒದಗಿಸುವ 1.25 ಲಕ್ಷ ಕಿಸಾನ್ ಸಮೃದ್ಧಿ ಕೇಂದ್ರಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯ 14ನೇ 2000 ರೂ.ಗಳನ್ನು […]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಮಟ್ಟದ ಸ್ವತಂತ್ರ್ರ ದಿನಾಚಾರಣೆಯನ್ನು ಆಚರಿಸಲು ಕರವೇ ಮನವಿ

ಜಿಲ್ಲಾ ಮಟ್ಟದ ಸ್ವತಂತ್ರ ದಿನಾಚರಣೆಯನ್ನು ದೊಡ್ಡಬಳ್ಳಾಪುರದಲ್ಲಿ ಆಚರಿಸುವಂತೆ ಕರವೇ ಮನವಿ ಜಿಲ್ಲಾ ಮಟ್ಟದ ಸ್ವತಂತ್ರ ದಿನಾಚರಣೆಯನ್ನು ದೊಡ್ಡಬಳ್ಳಾಪುರದಲ್ಲಿ ಆಚರಿಸುವಂತೆ ಕರವೇ ಮನವಿ ಬೆಂಗಳೂರು ಗ್ರಾಮಾಂತರ ಜಿಲ್ಲೆ:ಈ ಬಾರಿಯ ಜಿಲ್ಲಾ ಮಟ್ಟದ ಸ್ವತಂತ್ರ ದಿನಾಚರಣೆಯನ್ನು ದೊಡ್ಡಬಳ್ಳಾಪುರದಲ್ಲಿ […]

*ರಾಷ್ಟ್ರಮಟ್ಟದಲ್ಲಿ ಕನ್ನಡ ಪತ್ರಕರ್ತರ ಪಾತ್ರ ಶ್ಲಾಘನೀಯ *ಪರಮಾನಂದ ಪಾಂಡೆ*

*ರಾಷ್ಟ್ರಮಟ್ಟದಲ್ಲಿ ಕನ್ನಡ ಪತ್ರಕರ್ತರ ಪಾತ್ರ ಶ್ಲಾಘನೀಯ* *ಪರಮಾನಂದ ಪಾಂಡೆ* *ಬೆಂಗಳೂರಿನಲ್ಲಿ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ, 132ನೇ ಕಾರ್ಯಕಾರಿ ಸಮಿತಿ ಸಭೆ* ಬೆಂಗಳೂರು,ಜುಲೈ 25. ರಾಷ್ಟಮಟ್ಟದಲ್ಲಿ ಕರ್ನಾಟಕದ ಪತ್ರಕರ್ತರು ಶ್ಲಾಘನೀಯ ಪಾತ್ರ ವಹಿಸಿದ್ದಾರೆ. ಆ […]

ಮಲೆನಾಡಿನಲ್ಲಿ ಮಳೆ ಅಬ್ಬರ:ಕಳಸ ಸೇತುವೆ ಮುಳುಗಡೆ

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಅಬ್ಬರದ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಕಾಫಿನಾಡಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವ ಹಿನ್ನೆಲೆ ಸೇತುವೆ ಮುಳುಗಡೆಯಾಗಿದ್ದು, ಸೇತುವೆ […]

ದೊಡ್ಡಬಳ್ಳಾಪುರದ ಹಲವೆಡೆ ನಾಳೆ ವಿದ್ಯುತ್ ವ್ಯತ್ಯಯ.

ದೊಡ್ಡಬಳ್ಳಾಪುರ:ನಾಳೆ ಭಾನುವಾರ (ಜುಲೈ23 ರಂದು)‌ ಕವಿಪ್ರನಿನಿ ವತಿಯಿಂದ ದರ್ಗಾಜೋಗಿಹಳ್ಳಿ ಗ್ರಾಮ ಮಿತಿಯಲ್ಲಿರುವ 66ಕೆವಿ ಸಾಮರ್ಥ್ಯವಿರುವ ಟವರ್ ನ್ನು ಎತ್ತರಗೊಳಿಸುವ ಕಾಮಗಾರಿಯನ್ನು ಹಮ್ಮಿಕೊಂಡಿದ್ದು, 66/11ಕೆವಿಯ ಡಿ.ಕ್ರಾಸ್ ಉಪಕೇಂದ್ರದಿಂದ ಹೊರಹೊಮ್ಮುತ್ತಿರುವ DF-7 local 1-11ಕೆವಿ ವಿದ್ಯುತ್ ಮಾರ್ಗದಲ್ಲಿ […]

ಆಗಸ್ಟ್ 1 ರಿಂದ ನಂದಿನಿ ಹಾಲಿನ ದರ ಲೀಟರ್‌ಗೆ ₹3 ಹೆಚ್ಚಳ

ಬೆಂಗಳೂರು: ನಂದಿನಿ ಹಾಲಿನ ದರ ಲೀಟರ್‌ ಒಂದಕ್ಕೆ 3 ಹೆಚ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ. ರಾಜ್ಯದ ಎಲ್ಲಾ ಹಾಲು ಒಕ್ಕೂಟಗಳು ಮತ್ತು ಕೆಎಂಎಫ್‌ ಅಧ್ಯಕ್ಷರ ಸಭೆಯ ಬಳಿಕ ಕೆಎಂಎಫ್‌ ನಿರ್ದೇಶಕ ಎಚ್‌.ಡಿ.ರೇವಣ್ಣ ಸುದ್ದಿಗಾರರಿಗೆ […]

ಹುಲಿಕುಂಟೆ ಮೂರ್ತಿರವರಿಗೆ ಭದ್ರತೆ ಒದಗಿಸಲು ಒತ್ತಾಯ.

ದೊಡ್ಡಬಳ್ಳಾಪುರ:ದಲಿತ ವಿಚಾರವಾದಿ ಹುಲಿಕುಂಟೆ ಮೂರ್ತಿ ಅವರ ಕುಟುಂಬಕ್ಕೆ ಅಂಗ ರಕ್ಷಕನನ್ನು ನೇಮಿಸಿ, ಅವರ ವೈಚಾರಿಕ ಹೇಳಿಕೆಯನ್ನು ಎಡಿಟ್ ಮಾಡಿ ಟ್ರೋಲ್ ಮಾಡಿ ಮಾನಸಿಕ ಕಿರುಕುಳ ನೀಡಿದ ಕಿಡಿಗೇಡಿಗಳನ್ನು ಈ ಕೂಡಲೇ ಬಂಧಿಸಿ ಕಠಿಣ ಕಾನೂನು […]