ನಾಳೆ ರಾಜ್ಯ ಬಜೆಟ್ ಸಿ.ಎಂ ಸಿದ್ದರಾಮಯ್ಯನವರತ್ತ ಜನರ‌ ಚಿತ್ತ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ನಾಳೆ ನೂತನ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಬಜೆಟ್ ಮಂಡಿಸಲಿದ್ದು, ಗ್ಯಾರಂಟಿ ಯೋಜನೆಗಳ ಜೊತೆಗೆ ಇನ್ನೂ ಹಲವರು ಜನಪ್ರಿಯ ಘೋಷಣೆ ಮಾಡುವ ಸಾಧ್ಯತೆ ಇದೆ. ಸಿಎಂ ಸಿದ್ದರಾಮಯ್ಯ ಅವರು […]