ಸಮಾಜದ ಅಂಕು ಡೊಂಕು ತಿದ್ದುವಲ್ಲಿ ಪತ್ರಕರ್ತರ ಪಾತ್ರ ಪ್ರಮುಖ-ಜಿ ಶ್ರೀನಿವಾಸ್

  ಸಮಾಜದ ಅಂಕು ಡೊಂಕು ತಿದ್ದುವಲ್ಲಿ ಪತ್ರಕರ್ತರ ಪಾತ್ರ ಪ್ರಮುಖವಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾದ್ಯಕ್ಷ ಜಿ. ಶ್ರೀನಿವಾಸ್ ತಿಳಿಸಿದರು. ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ಇಂದು ನೆಡೆದ […]