ದೊಡ್ಡಬಳ್ಳಾಪುರ ಉಪ ವಿಭಾಗದ DYSP ದಿಡೀರ್ ವರ್ಗಾವಣೆ

    ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಉಪ ವಿಭಾಗದ ಡಿವೈಎಸ್ಪಿ ಕೆ.ಎಸ್.ನಾಗರಾಜ್ ದಿಢೀರ್‌ ವರ್ಗಾವಣೆಯಾಗಿದೆ. ನಾಗರಾಜ್ ಅವರನ್ನು ಬೆಂಗಳೂರು ನಗರ ಸಂಚಾರ ಈಶಾನ್ಯ ಉಪ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಇದಲ್ಲದೇ ರಾಜ್ಯಾದ್ಯಂತ 45 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ […]

ಡಿಕೆ ಶಿವಕುಮಾರ್​​ಗೆ ಸಿಹಿ ಸುದ್ದಿ ನೀಡಿದ ಸುಪ್ರೀಂಕೋರ್ಟ್​- ಸಿಬಿಐಗೆ ಮತ್ತೆ ನಿರಾಸೆ

ಆದಾಯಕ್ಕೂ ಮೀರಿ ಹೆಚ್ಚು ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ಗೆ ಸುಪ್ರೀಂಕೋರ್ಟ್​ನಲ್ಲೂ ಬಿಗ್​ ರಿಲೀಫ್​ ಸಿಕ್ಕಿದೆ. ಡಿಕೆ ಶಿವಕುಮಾರ್​ ವಿರುದ್ಧದ ತನಿಖೆಗೆ ತಡೆಯಾಜ್ಞೆ ತೆರವು ಕೋರಿ‌ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. […]