ಕ್ರಿಕೆಟಿಗ ಕೆ ಎಲ್ ರಾಹುಲ್ ಘಾಟಿ ಸುಬ್ರಮಣ್ಯ ಬೇಟಿ

ದೊಡ್ಡಬಳ್ಳಾಪುರ: ಭಾರತ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್.ರಾಹುಲ್ ದಂಪತಿ ಶನಿವಾರ ಇಲ್ಲಿನ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯಕ್ಕೆ ಭೇಟಿ‌ ನೀಡಿ ಸ್ವಾಮಿಯ ದರ್ಶನ ಪಡೆದರು. ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ಹಿನ್ನೆಲೆಯಲ್ಲಿ […]

ಗಿಡ ನೆಟ್ಟು ವನ ಮಹೋತ್ಸವ ಅಭಿಯಾನಕ್ಕೆ ಶಾಸಕ ಎ ಆರ್ ಕೃಷ್ಣಮೂರ್ತಿ ಚಾಲನೆ

ಗಿಡನೆಟ್ಟು ವನಮಹೋತ್ಸವ ಅಭಿಯಾನಕ್ಕೆ ಶಾಸಕ ಎ.ಆರ್ ಕೃಷ್ಣಮೂರ್ತಿ ಚಾಲನೆ . ಯಳಂದೂರು: ಪಟ್ಟಣದಲ್ಲಿರುವ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಗಿಡನೆಟ್ಟು ನೀರೆರೆದು ವನಮಹೋತ್ಸವ ಅಭಿಯಾನಕ್ಕೆ ಶಾಸಕ ಎ.ಆರ್ ಕೃಷ್ಣಮೂರ್ತಿಯವರು ಚಾಲನೆ ನೀಡಿದರು. ತಾಲೂಕು ಸರ್ಕಾರಿ […]