ಬಣ್ಣ, ಬಣ್ಣದ ,ಗಣಪ ಬಿಡಿ, ಮಣ್ಣಿನ ಗಣಪ ಇಡಿ ಕರ್ನಾಟಕ ಪಬ್ಲಿಕ್ ಶಾಲೆಯ ವಿನೂತನ ಜಾಗೃತಿ ಕಾರ್ಯಕ್ರಮ

ಯಳಂದೂರು: ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದ ಬಣ್ಣದ ಗಣಪಣ ಬಿಡಿ ಮಣ್ಣಿನ ಗಣಪಣ‌ ಇಡಿ ಎಂಬ ವಿನೂತನ ಜಾಗೃತಿ ಕಾರ್ಯಕ್ರಮಕ್ಕೆ ಆಗಮಿಸಿ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟನೆ ನೆರವೇರಿಸಿ ಮಾತನಾಡಿದ ತಾಲ್ಲೂಕು […]

ಕೇರಳದಲ್ಲಿ ನಿಫಾ ವೈರಸ್‌ ಹೆಚ್ಚಳ, ಕರ್ನಾಟಕದಲ್ಲಿ ಹೈ ಅಲರ್ಟ್‌.

ಮಂಗಳೂರು : ಕೇರಳದಲ್ಲಿ ನಿಫಾ ವೈರಸ್‌ (Nipah Virus Case ) ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಕರ್ನಾಟಕದಲ್ಲಿಯೂ ಹೈಅಲರ್ಟ್‌ ಘೋಷಿಸಲಾಗಿದೆ. ಅದರಲ್ಲು ಕರ್ನಾಟಕ – ಕೇರಳ ಗಡಿ ಭಾಗವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗಗಳಲ್ಲಿ […]