ಗಣೇಶ ವಿಸರ್ಜನೆಗೆ ನೋಂದಾಯಿಸಿಕೊಳ್ಳಲು ಮನವಿ ದೊಡ್ಡಬಳ್ಳಾಪುರ:ಗಣೇಶೋತ್ಸವ ಆಚರಣೆ ಸಮಿತಿಯಿಂದ ಸೆ.18ರಿಂದ ಮೂರು ದಿನಗಳ ಕಾಲ ಗಣೇಶಮೂರ್ತಿ ಪ್ರತಿಷ್ಠಾಪಿಸಿ ಸೆ.20ರಂದು ನಗರದಲ್ಲಿ ಸಾಮೂಹಿಕ ವಿಸರ್ಜನೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಗರದ ಗಣಪತಿ ಸಮಿತಿ ನೋಂದಣಿ […]
ಮುನೇಗೌಡರನ್ನು ಜಿಲ್ಲಾದ್ಯಕ್ಷ ಹುದ್ದೆಯಿಂದ ವಜಾಗೊಳಿಸಿ…ಹರೀಶ್ ಗೌಡ
ಬಿ. ಮುನೇಗೌಡರನ್ನು ಹುದ್ದೆಯಿಂದ ವಜಾಗೊಳಿಸಿ…. ಹರೀಶ್ ಗೌಡ ದೊಡ್ಡಬಳ್ಳಾಪುರ: ಜಾತ್ಯತೀತ ಜನತಾದಳವನ್ನು ಸದೃಢ ಗೊಳಿಸುವ ಸಲುವಾಗಿ ಮಾಜಿ ಪ್ರಧಾನಿ ದೇವೇಗೌಡರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಯತ್ನದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ […]
ಚಾಮರಾಜನಗರದಲ್ಲಿ ಅಂತರ ರಾಷ್ಟ್ರೀಯ ಪ್ರಜಾಪಭುತ್ವ ದಿನಾಚಾರಣೆ ಆಚರಣೆ.
ಚಾಮರಾಜನಗರ, ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನದ ಅಂಗವಾಗಿ ಭಾರತ ಸಂವಿಧಾನದ ಪೀಠಿಕೆಯನ್ನು ವಾಚನ ಮಾಡುವ ಮಹತ್ತರ ಕಾರ್ಯಕ್ರಮ ನಗರದಲ್ಲಿ ಇಂದು ಅರ್ಥಪೂರ್ಣವಾಗಿ ನಡೆಯಿತು. ಮೊದಲಿಗೆ ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. […]