ಶ್ರೀ ರಾಮ ಸೇನೆಯನ್ನು ನಿಷೇದಿಸಿ–ಹರಿರಾಮ್ ದೊಡ್ಡಬಳ್ಳಾಪುರ: ದರ್ಮದ ಹೆಸರಿನಲ್ಲಿ ಭಯೋತ್ಪಾದನೆ ಮಾಡುತ್ತಿರುವ ಹಾಗು ಗೋವುಗಳ ರಕ್ಷಣೆ ನೆಪವನ್ನೆ ಬಂಡವಾಳ ಮಾಡಿಕೊಂಡು ಧಂದೆ ನೆಡೆಸುತ್ತಿರುವ ಶ್ರೀರಾಮ ಸೇನೆಯನ್ನು ನಿಷೇದಿಸಬೇಕೆಂದು ದಲಿತ ಹೋರಾಟಗಾರ ವಕೀಲ ಹರಿ ರಾಮ್ […]
ಮಲೈ ಮಾದೇಶ್ವರ ಸ್ವಾಮಿ ಬೆಟ್ಟದಲ್ಲಿ ನೆಡೆದ ಸರಳ ವಿವಾಹ ಕಾರ್ಯಕ್ರಮಕ್ಕೆ ಸಿ ಎಂ ಸಿದ್ದರಾಮಯ್ಯ ಶುಭ ಹಾರೈಕೆ
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ನೆಡದ ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವು ದೇವಸ್ಥಾನದ ರಂಗಮಂದಿರದಲ್ಲಿ ಆಯೋಜಿಸಿದ್ದ ಸಾಮೂಹಿಕ ಸರಳ ವಿವಾಹದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು […]