ದೊಡ್ಡಬಳ್ಳಾಪುರ:ಅಕ್ಟೋಬರ್ 22ರಂದು ನಗರದಲ್ಲಿ ಮಹಿಷ ಉತ್ಸವ ಆಚರಣೆ ಮಾಡಲಾಗುವುದು ಎಂದು ದಲಿತ ವಿಮೋಚನಾ ಸೇನೆಯ ರಾಜ್ಯಾಧ್ಯಕ್ಷ ಮಾ.ಮುನಿರಾಜು ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೊಡ್ಡಬಳ್ಳಾಪುರ ತಾಲ್ಲೂಕು ಮಹಿಷ ಉತ್ಸವ […]
ದೊಡ್ಡಬಳ್ಳಾಪುರ:ಅಕ್ಟೋಬರ್ 22ರಂದು ನಗರದಲ್ಲಿ ಮಹಿಷ ಉತ್ಸವ ಆಚರಣೆ ಮಾಡಲಾಗುವುದು ಎಂದು ದಲಿತ ವಿಮೋಚನಾ ಸೇನೆಯ ರಾಜ್ಯಾಧ್ಯಕ್ಷ ಮಾ.ಮುನಿರಾಜು ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೊಡ್ಡಬಳ್ಳಾಪುರ ತಾಲ್ಲೂಕು ಮಹಿಷ ಉತ್ಸವ […]