ದೊಡ್ಡಬಳ್ಳಾಪುರವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರವಾಗಿ ಮಾಡಲು ಶಾಸಕ ಧೀರಜ್ ಮುನಿರಾಜು ಒತ್ತಾಯ.

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಕೇಂದ್ರವನ್ನಾಗಿ ದೊಡ್ಡಬಳ್ಳಾಪುರ ತಾಲೂಕನ್ನು ಪರಿಗಣಿಸಬೇಕು ಎಂದು ಶಾಸಕ ಧೀರಜ್ ಮುನಿರಾಜು ಮನವಿ ಮಾಡಿದರು. ನಗರದ ಬಾಬು ಜಗಜೀವನ್ ರಾಂ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ […]