ಕನಕದಾಸರು ಕನ್ನಡ ಸಾಹಿತ್ಯದ ಮೊದಲ ಬಂಡಾಯ ಕವಿ… ಪ್ರೊ. ರವಿಕಿರಣ್

ಕನಕದಾಸರು ಕನ್ನಡ ಸಾಹಿತ್ಯದ ಮೊದಲ ಬಂಡಾಯ ಕವಿ… ಪ್ರೊ. ರವಿಕಿರಣ್ ದೊಡ್ಡಬಳ್ಳಾಪುರ.,. ದಾಸಸಾಹಿತ್ಯದಲ್ಲಿ ಕನಕ ದಾಸರು ಅಗ್ರ ಸ್ಥಾನದಲ್ಲಿ ನಿಲ್ಲುತ್ತಾರೆ. ಕನ್ನಡ ಸಾಹಿತ್ಯದಲ್ಲಿ ಕನಕ ದಾಸರು ಮೊದಲ ಬಂಡಾಯ ಕವಿಯಾಗಿ ಕಾಣ ಸಿಗುತ್ತಾರೆ. ಎಂದು […]

ಹೊನ್ನೂರು ಗ್ರಾಮ ಪಂಚಾಯಿತಿಯಲ್ಲಿ ನಡೆದ ಗ್ರಾಮ ಸಭೆ

ಯಳಂದೂರು:ತಾಲ್ಲೂಕಿನ ಹೊನ್ನೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ಆಯೋಜಿಸಲಾಗಿದ್ದ ಗ್ರಾಮ ಸಭೆ ಹಾಗೂ ಸಾಮಾಜಿಕ ಲೆಕ್ಕ ಪರಿಶೋಧನೆ ಹಾಗೂ ಗ್ರಾಮ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಶಂಕರ್ ರೂಪೇಶ್ ಮಾತನಾಡಿ ನಮ್ಮ […]

ಪತ್ರಿಕಾ ವಿತರಕರಿಗೆ ಸಾಮಾಜಿಕ ಭದ್ರತೆ ಕಲ್ಪಿಸಲು ಹೊಸ ಯೋಜನೆ ಜಾರಿ: ಸಚಿವ ಸಂತೋಷ್ ಲಾಡ್ KUWJ, ರಾಜ್ಯ ವಿತರಕರ ಒಕ್ಕೂಟದಿಂದ ಅಭಿನಂದನೆ

ಪತ್ರಿಕಾ ವಿತರಕರಿಗೆ ಸಾಮಾಜಿಕ ಭದ್ರತೆ ಕಲ್ಪಿಸಲು ಹೊಸ ಯೋಜನೆ ಜಾರಿ: ಸಚಿವ ಸಂತೋಷ್ ಲಾಡ್ KUWJ, ರಾಜ್ಯ ವಿತರಕರ ಒಕ್ಕೂಟದಿಂದ ಅಭಿನಂದನೆ ಬೆಂಗಳೂರು: ಪತ್ರಿಕಾ ವಿತರಕರು ಶ್ರಮಜೀವಿಗಳಾಗಿದ್ದು, ಅವರಿಗೆ ಸಾಮಾಜಿಕ ಭದ್ರತೆ ಕಲ್ಪಿಸಲು ಹೊಸದಾಗಿ […]

ಚಾಮರಾಜನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಾ. ಬಿ.ಆರ್.‌ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ

ಚಾಮರಾಜನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಾ. ಬಿ.ಆರ್.‌ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಚಾಮರಾಜನಗರ ಪ್ರವಾಸಿ ಮಂದಿರದಿಂದ ಭಾರತ ರತ್ನ ಸಂವಿಧಾನ ಶಿಲ್ಪಿ ಹಾಗೂ ರಾಷ್ಟ್ರನಾಯಕ ಬಾಬಾ ಸಾಹೇಬ್ […]

ಗೌಡಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಸಾಮಾಜಿಕ ಲೆಕ್ಕ ಪರಿಶೋಧನೆ ಸಭೆ.

ಯಳಂದೂರು:ತಾಲ್ಲೂಕಿನ ಗೌಡಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಆಯೋಜಿಸಲಾಗಿದ್ದ ಗ್ರಾಮ ಸಭೆ ಹಾಗೂ ಸಾಮಾಜಿಕ ಲೆಕ್ಕ ಪರಿಶೋಧನೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಗಾಯಿತ್ರಿ ಮಾತನಾಡಿ ನಮ್ಮ ಗ್ರಾಮ ಪಂಚಾಯಿತಿಯಲ್ಲಿ 2022/23ನೇ […]

ಶಿಕ್ಷಕರ ನ್ನು ನಡು ನೀರಿನಲ್ಲಿ ಕೈ ಬಿಟ್ಟ ಪುಟ್ಟಣ್ಣ….A. P. ರಂಗನಾಥ್

ಶಿಕ್ಷಕರ ನ್ನು ನಡು ನೀರಿನಲ್ಲಿ ಕೈ ಬಿಟ್ಟ ಪುಟ್ಟಣ್ಣ…. A. P. ರಂಗನಾಥ್. ದೊಡ್ಡಬಳ್ಳಾಪುರ:ಪ್ರತಿ ಬಾರಿ ಶಿಕ್ಷಕರ ನ್ನು ಮರುಳು ಗೊಳಿಸಿ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಗೆದ್ದು ವಿಧಾನಪರಿಷತ್ ಗೆ ಆಯ್ಕೆಯಾಗುತ್ತಿದ್ದ ಪುಟ್ಟಣ್ಣ, ಕಳೆದ […]

ಡಾ. ಬಿ.ಆರ್. ಅಂಬೇಡ್ಕರ್ ಚಿಂತನೆ, ವಿಚಾರಧಾರೆಗಳನ್ನು ಅಳವಡಿಸಿಕೊಳ್ಳಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಡಾ. ಬಿ.ಆರ್. ಅಂಬೇಡ್ಕರ್ ಚಿಂತನೆ, ವಿಚಾರಧಾರೆಗಳನ್ನು ಅಳವಡಿಸಿಕೊಳ್ಳಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಚಾಮರಾಜನಗರ: ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದಿಂದ ದೇಶ ಸುಭದ್ರ ಹಾಗೂ ಸಾರ್ವಭೌಮ ರಾಷ್ಟ್ರವಾಗಿದ್ದು, ಪ್ರತಿಯೊಬ್ಬರು ಡಾ. ಬಿ.ಆರ್. […]

ಹೊನ್ನಾದೇವಿಪುರ ರಸ್ತೆ ಕಾಮಗಾರಿ ಕಳಪೆ ಆರೋಪ ಸುಳ್ಳು–ಚುಂಚೇಗೌಡ.

ದೊಡ್ಡಬಳ್ಳಾಪುರ: ತಾಲ್ಲೋಕಿನ ಹೊನ್ನಾವರ ಪಂಚಾಯ್ತಿಯ ಹೊನ್ನಾದೇವಿಪುರದ ನೂತನ ರಸ್ತೆ ಕಳಪೆ ಕಾಮಗಾರಿ ಎಂದು ಸ್ಥಳೀಯ ಬಿ ಜೆ ಪಿ ಮುಖಂಡರ ಆರೋಪ ಸಂಪೂರ್ಣ ನಿರಾದಾರ.ರಾಜಕೀಯ ದುರುದ್ದೇಶದಿಂದ ಬಿಜೆಪಿಯವರು ಈ ಆರೋಪ ಮಾಡಿದ್ದಾರೆಂದು ಬಿಡಿ ಸಿ […]

ನಕಲಿ ಪತ್ರಕರ್ತರ ವಿರುದ್ದ ಸೂಕ್ತ ಕ್ರಮಕ್ಕೆ ಮನವಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗಿದ್ದು ಹಲವಾರು ಕಡೆ ಅಧಿಕಾರಿಗಳು ಹಾಗು ಸಾರ್ವಜನಿಕರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿರುವ ನಕಲಿ ಪತ್ರಕರ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಕರ್ನಾಟಕ […]

ವಸತಿ ಶಾಲೆಗಳ ಮೂಲ ಸೌಕರ್ಯ, ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎನ್. ಮಂಜುನಾಥ ಪ್ರಸಾದ್ ಸೂಚನೆ

ವಸತಿ ಶಾಲೆಗಳ ಮೂಲ ಸೌಕರ್ಯ, ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎನ್. ಮಂಜುನಾಥ ಪ್ರಸಾದ್ ಸೂಚನೆ ಚಾಮರಾಜನಗರ:ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ […]