ನಾರಾಯಣ ಗೌಡರನ್ನು ಬಂಧಿಸಿರುವುದನ್ನು ಖಂಡಿಸಿ ದೊಡ್ಡಬಳ್ಳಾಪುರ ಕರವೇ ಯಿಂದ ಪ್ರತಿಭಟನೆ

ದೊಡ್ಡಬಳ್ಳಾಪುರ:ಕನ್ನಡ ನಾಮಫಲಕ ವಿಚಾರದಲ್ಲಿ ಶಾಂತಿಯುತ ಹೋರಾಟ ನಡೆಸಿದ್ದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ನಾರಾಯಣಗೌಡರು ಹಾಗೂ ಹಲವಾರು ಕನ್ನಡಪರ ಹೋರಾಟಗಾರರನ್ನು ಬಂಧಿಸಿರುವುದನ್ನು ಖಂಡಿಸಿ ತಾಲೂಕು ರಕ್ಷಣಾ ವೇದಿಕೆ ಸದಸ್ಯರು ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ […]

ನಾರಾಯಣ ಗೌಡರ ಬಂಧನ ಖಂಡನೀಯ…. ಚಂದ್ರಶೇಖರ್

ನಾರಾಯಣ ಗೌಡರ ಬಂಧನ ಖಂಡನೀಯ..ಚಂದ್ರಶೇಖರ್ ದೊಡ್ಡಬಳ್ಳಾಪುರ: ಕನ್ನಡದ ವಿಚಾರದಲ್ಲಿ ಕನ್ನಡಪರ ಹೋರಾಟಗಾರರನ್ನು ಬಂಧಿಸಿ ಕನ್ನಡಪರ ಹೋರಾಟಗಳನ್ನು ಹತ್ತಿಕ್ಕುವ ಕೆಲಸವನ್ನು ಸಿದ್ದರಾಮಯ್ಯ ಸರ್ಕಾರ ಮಾಡುತ್ತಿದೆ. ಇದನ್ನು ಕರವೇ ಕನ್ನಡಿಗರ ಬಣ ತೀವ್ರವಾಗಿ ಖಂಡಿಸುತ್ತದೆ ಎಂದು ಸಂಘಟನೆಯ […]

ವಿಶ್ವಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಅವರು ಜಗದ ಕವಿ- ಶಾಸಕ ಸಿ.ಪುಟ್ಟರಂಗಶೆಟ್ಟಿ

ಜಗತ್ತಿಗೆ ವಿಶ್ವಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಅವರು ಜಗದ ಕವಿ, ಯುಗದ ಕವಿಯಾಗಿದ್ದಾರೆ ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಆಭಿಮತ ವ್ಯಕ್ತಪಡಿಸಿದರು. ಚಾಮರಾಜನಗರ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ವರನಟ ಡಾ. […]