ಶಾಸಕರು, ಜಿಲ್ಲಾಧಿಕಾರಿಯವರಿಂದ ನಗರದ ರಸ್ತೆ ಕಾಮಗಾರಿ ಪರಿಶೀಲನೆ

ಶಾಸಕರು, ಜಿಲ್ಲಾಧಿಕಾರಿಯವರಿಂದ ನಗರದ ರಸ್ತೆ ಕಾಮಗಾರಿ ಪರಿಶೀಲನೆ. ಚಾಮರಾಜನಗರ:ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಹಾಗೂ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಇಂದು ನಗರದ ಬಿ. ರಾಚಯ್ಯ ಜೋಡಿರಸ್ತೆ ಅಗಲೀಕರಣ ಹಾಗೂ ನ್ಯಾಯಾಲಯ ರಸ್ತೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ […]

ಸವಿತಾ ಸಮಾಜದ ವತಿಯಿಂದ ಸ್ವರ ಸಂಗೀತ ಕಾರ್ಯಕ್ರಮ.

ಸವಿತಾ ಸಮಾಜದ ವತಿಯಿಂದ ಸ್ವರ ಸಂಗೀತ ಕಾರ್ಯಕ್ರಮ. ದೊಡ್ಡಬಳ್ಳಾಪುರ:ದೊಡ್ಡಬಳ್ಳಾಪುರ ಗ್ರಾಮಾಂತರ,ತೂಬಗೆರೆ ಹೋಬಳಿ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದಲ್ಲಿ ತಾಲ್ಲೂಕು ಸವಿತಾ ಸಮಾಜದಲ್ಲಿ ರಾಜ ಬೀದಿ ಉತ್ಸವದಲ್ಲಿ ವಾದ್ಯಗಾರರು ವತಿಯಿಂದ ವಿಶೇಷ ನಾದ ಸ್ವರ […]

ಬಾರತ್ ಜೋಡೋ ಯಾತ್ರೆಗೆ ಅಡ್ಡಿ-ಕಾಂಗ್ರೆಸ್ ಪ್ರತಿಭಟನೆ.

ಬಾರತ್ ಜೋಡೋ ಯಾತ್ರೆಗೆ ಅಡ್ಡಿ-ಕಾಂಗ್ರೆಸ್ ಪ್ರತಿಭಟನೆ. ದೊಡ್ಡಬಳ್ಳಾಪುರ: ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ್ ಜೋಡೋ ನ್ಯಾಯ ಯಾತ್ರೆ’ ಮೇಲೆ ದಾಳಿ ನಡೆಸಿದ ಅಸ್ಸಾಂ ಸರ್ಕಾರ ಹಾಗೂ ಬಿಜೆಪಿ ಕಾರ್ಯಕರ್ತರ ನಡೆ […]