ಚುನಾವಣಾ ಶಾಖೆಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ

ಚುನಾವಣಾ ಶಾಖೆಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ. ದೊಡ್ಡಬಳ್ಳಾಪುರ:ಸ್ವಯಂಪ್ರೇರಿತವಾಗಿ ಮತದಾನ ಮಾಡುವ ಮೂಲಕ ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡಿ, ಉತ್ತಮ ಸಮಾಜ ನಿರ್ಮಾಣ ಮಾಡಬೇಕು ಹಾಗು 18 ವರ್ಷದಿಂದ ತುಂಬಿದ ಪ್ರತಿಯೊಬ್ಬರು ಮತದಾನದ ಪ್ರಕ್ರಿಯೆಯಲ್ಲಿ […]

ಮತದಾನದ ಹಕ್ಕು ದೊರೆತಿರುವುದು ನಮ್ಮೆಲ್ಲರ ಸೌಭಾಗ್ಯ- ಜಿಲ್ಲಾಧಿಕಾರಿ ಶಿಲ್ಪಾನಾಗ್

ಮತದಾನದ ಹಕ್ಕು ದೊರೆತಿರುವುದು ನಮ್ಮೆಲ್ಲರ ಸೌಭಾಗ್ಯ- ಜಿಲ್ಲಾಧಿಕಾರಿ ಶಿಲ್ಪಾನಾಗ್. ಚಾಮರಾಜಗರ:ನಗರದಲ್ಲಿ ವಿಶಿಷ್ಟ ಕಾರ್ಯಕ್ರಮಗಳೊಂದಿಗೆ ರಾಷ್ಟ್ರೀಯ ಮತದಾರರ ದಿನಾ ಆಚರಣೆ ಚಾಮರಾಜನಗರ ಜಿಲ್ಲೆಯ ಪ್ರಜಾಪ್ರಭುತ್ವದ ಬಲವರ್ಧನೆಗೆ ಮತದಾರರನ್ನು ಜಾಗೃತಗೊಳಿಸುವ ರಾಷ್ಟ್ರೀಯ ಮತದಾರರ ದಿನವನ್ನು ವಿಶಿಷ್ಟ ಕಾರ್ಯಕ್ರಮಗಳ […]

ದೊಡ್ಡಬೆಳವಂಗಲ ಪೋಲಿಸ್ ಸಬ್ ಇನ್ಸ್ಪೆಕ್ಟರ್ ಎಂ ಆರ್ ಹರೀಶ್ ರವರಿಗೆ ರಾಷ್ಟ್ರಪತಿ ಪದಕ

ದೊಡ್ಡಬೆಳವಂಗಲ ಪೋಲಿಸ್ ಸಬ್ ಇನ್ಸ್ಪೆಕ್ಟರ್ ಎಂ ಆರ್ ಹರೀಶ್ ರವರಿಗೆ ರಾಷ್ಟ್ರಪತಿ ಪದಕ ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಇನ್ ಸ್ಪೆಕ್ಟರ್ ಎಂ.ಆರ್.ಹರೀಶ್ ಅವರು ಅತ್ಯುತ್ತಮ ಸೇವೆಗಾಗಿ 2024ನೇ ಸಾಲಿನ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ. […]