ಮಲೆ ಮಹದೇಶ್ವರ ಬೆಟ್ಟದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪೂರ್ವ ಸಿದ್ದತೆ : ಜಿಲ್ಲಾಧಿಕಾರಿಗಳು ಶಾಸಕರಿಂದ ಪರಿಶೀಲನಾ ಸಭೆ

ಮಲೆ ಮಹದೇಶ್ವರ ಬೆಟ್ಟದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪೂರ್ವ ಸಿದ್ದತೆ : ಜಿಲ್ಲಾಧಿಕಾರಿಗಳು ಶಾಸಕರಿಂದ ಪರಿಶೀಲನಾ ಸಭೆ ಚಾಮರಾಜನಗರ :ಪ್ರಸಿದ್ದ ಯಾತ್ರಾ ಕ್ಷೇತ್ರ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾರ್ಚ್ 7ರಿಂದ ಪ್ರಾರಂಭವಾಗಲಿರುವ […]

ಟಾರ್ಪಲ್ ಮುಚ್ಚಿದ್ದ ಈಜು ಕೊಳದಲ್ಲಿ ಬಿದ್ದು ಮೃತಪಟ್ಟ ಬಾಲಕ

ಟಾರ್ಪಲ್ ಮುಚ್ಚಿದ್ದ ಈಜು ಕೊಳದಲ್ಲಿ ಬಿದ್ದು ಮೃತಪಟ್ಟ ಬಾಲಕ ದೊಡ್ಡಬಳ್ಳಾಪುರ: ಟಾರ್ಪಲ್ ಮುಚ್ಚಿದ್ದ ಈಜು ಕೊಳದಲ್ಲಿ ಆಕಸ್ಮಿಕವಾಗಿ ಬಿದ್ದ ಬಾಲಕ ಸಾವನ್ನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತ ಬಾಲಕ ಬಿಜಾಪುರದ ಮೂಲದ ಯಮನಪ್ಪ […]

ಬೆಂಗಳೂರು ಗ್ರಾಮಾಂತರ ಜಿಲ್ಲಾ ರಕ್ಷಣಾ ವೇದಿಕೆ ಅಧ್ಯಕ್ಷರಾಗಿ ವಿ. ಪುರುಷೋತ್ತಮ್ ಗೌಡ ನೇಮಕ

ಬೆಂಗಳೂರು ಗ್ರಾಮಾಂತರ ಜಿಲ್ಲಾ ರಕ್ಷಣಾ ವೇದಿಕೆ ಅಧ್ಯಕ್ಷರಾಗಿ ವಿ. ಪುರುಷೋತ್ತಮ್ ಗೌಡ ನೇಮಕ ದೊಡ್ಡಬಳ್ಳಾಪುರ:ಬೆಂಗಳೂರು ಗ್ರಾಮಾಂತರ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡರ ಬಣಕ್ಕೆ ಅಧ್ಯಕ್ಷರನ್ನಾಗಿ ದೊಡ್ಡಬಳ್ಳಾಪುರದ ವಿ. ಪುರುಷೋತ್ತಮ್ ಗೌಡರನ್ನು ಕರವೇ […]

ಗೀತಮ್ ನಲ್ಲಿ M. U. R. T. I ಸಂಶೋಧನ ಕೇಂದ್ರ ಉದ್ಘಾಟನೆ

ಗೀತಮ್ ನಲ್ಲಿ M. U. R. T. I ಸಂಶೋಧನ ಕೇಂದ್ರ ದೊಡ್ಡಬಳ್ಳಾಪುರ:ರಾಷ್ಟ್ರೀಯ ಶಿಕ್ಷಣ ನೀತಿ 2020ರ ಸಂಶೋಧನೆಯ ಮೂಲಭೂತ ತತ್ವಕ್ಕೆ ಅನುಗುಣವಾಗಿ ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಅತ್ಯುತ್ತಮ ಶಿಕ್ಷಣ ಮತ್ತು ಅಭಿವೃದ್ಧಿ […]

ಆಹಾರ ವ್ಯಾಪಾರಸ್ಥರಿಗೆ ಸುರಕ್ಷತೆ ಮತ್ತು ಪರವಾನಗಿ ನೋಂದಣಿ ಕಡ್ಡಾಯ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಆಹಾರ ವ್ಯಾಪಾರಸ್ಥರಿಗೆ ಸುರಕ್ಷತೆ ಮತ್ತು ಪರವಾನಗಿ ನೋಂದಣಿ ಕಡ್ಡಾಯ : ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಆಹಾರ ಪದಾರ್ಥಗಳ ತಯಾರಿಕೆ, ವಿತರಣೆ, ಶೇಖರಣೆ ಮಾಡುವ ಎಲ್ಲಾ ಆಹಾರ ವ್ಯಾಪಾರಸ್ಥರು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿಯಲ್ಲಿ […]

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಪ್ರಕರಣ-ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮಕ್ಕೆ ಬಿಜೆಪಿ ಆಗ್ರಹ

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಪ್ರಕರಣ-ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮಕ್ಕೆ ಬಿಜೆಪಿ ಆಗ್ರಹ ದೊಡ್ಡಬಳ್ಳಾಪುರ:ಮೊನ್ನೆ ನೂತನ ರಾಜ್ಯಸಭಾ ಸದಸ್ಯ ಡಾ ಸೈಯದ್ ನಾಸಿರ್ ಹುಸೇನ್ ಅಭಿಮಾನಿಗಳು ವಿಧಾನಸೌಧ ಆವರಣದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂಬ […]

ಚಾಮರಾಜನಗರ ರೈಲು ನಿಲ್ದಾಣ 24.58 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ದಿ : ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸ ಪ್ರಸಾದ್

ಚಾಮರಾಜನಗರ ರೈಲು ನಿಲ್ದಾಣ 24.58 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ದಿ : ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸ ಪ್ರಸಾದ್ ಚಾಮರಾಜನಗರ, ಫೆಬ್ರವರಿ 26 :- ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಚಾಮರಾಜನಗರದ ರೈಲು ನಿಲ್ದಾಣ […]

ಮುಂದುವರಿದ ರೈತರ ಮೇಲಿನ ಶೋಷಣೆ-ಪ್ರತ್ಯೇಕ ಖಾಸಗಿ ಹಾಲಿನ ಡೈರಿ ತೆರೆಯುವ ಎಚ್ಚರಿಕೆ..!?

ಮುಂದುವರಿದ ರೈತರ ಮೇಲಿನ ಶೋಷಣೆ-ಪ್ರತ್ಯೇಕ ಖಾಸಗಿ ಹಾಲಿನ ಡೈರಿ ತೆರೆಯುವ ಎಚ್ಚರಿಕೆ..!? ದೊಡ್ಡಬಳ್ಳಾಪುರ: ತೀವ್ರ ಬರಗಾಲ ಬಂದು ಮೇವು ಇಲ್ಲದೆ ಸಂಕಷ್ಟಕ್ಕೆ ಸಿಲುಕಿರುವ ನಡುವೆಯೆ ಪಶು ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದ ರೈತರು ಕಂಗಾಲಾಗಿದ್ದು,ರೈತರ […]

ವಿಜೃಂಭಣೆಯಿಂದ ನಡೆದ ಶ್ರೀ ಮಂಟೇಸ್ವಾಮಿ ಸಿದ್ದಪ್ಪಾಜಿ ಕಂಡಾಯ‌ ಉತ್ಸವ ಮೆರವಣಿಗೆ

ವಿಜೃಂಭಣೆಯಿಂದ ನಡೆದ ಶ್ರೀ ಮಂಟೇಸ್ವಾಮಿ ಸಿದ್ದಪ್ಪಾಜಿ ಕಂಡಾಯ‌ ಉತ್ಸವ ಮೆರವಣಿಗೆ   ಯಳಂದೂರು ತಾಲ್ಲೂಕಿನ ಮಲಾರಪಾಳ್ಯ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಬಹಳ ವಿಜೃಂಭಣೆಯಿಂದ ಕಂಡಾಯ‌ದ ‌ಒಡೆಯ ಧರೆಗೆ ದೊಡ್ಡವರು ಶ್ರೀ […]

ಚಾಮರಾಜನಗರ ಜಿಲ್ಲೆಯ ಸಂವಿಧಾನ ಜಾಗೃತಿ ಸ್ತಬ್ದ ಚಿತ್ರಕ್ಕೆ ಪ್ರಥಮ ಸ್ಥಾನ

ಚಾಮರಾಜನಗರ ಜಿಲ್ಲೆಯ ಸಂವಿಧಾನ ಜಾಗೃತಿ ಸ್ತಬ್ದ ಚಿತ್ರಕ್ಕೆ ಪ್ರಥಮ ಸ್ಥಾನ ಚಾಮರಾಜನಗರ, ಭಾರತ ಸಂವಿಧಾನ ಅಂಗೀಕಾರಗೊಂಡು 75 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸಂಚರಿಸಿದ ಚಾಮರಾಜನಗರ ಜಿಲ್ಲೆಯ ಸಂವಿಧಾನ ಜಾಗೃತಿ ಸ್ತಬ್ದ ಚಿತ್ರಕ್ಕೆ ಮೈಸೂರು […]