ಮಾಂಬಳ್ಳಿ, ಅಗರ ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥ : ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಗ್ರಾಮಸ್ಥರಿಂದ ಅದ್ದೂರಿ ಸ್ವಾಗತ

ಮಾಂಬಳ್ಳಿ, ಅಗರ ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥ : ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಗ್ರಾಮಸ್ಥರಿಂದ ಅದ್ದೂರಿ ಸ್ವಾಗತ ಯಳಂದೂರು: ತಾಲೂಕಿನ ಮಾಂಬಳ್ಳಿ ಗ್ರಾಮಕ್ಕೆ ಇಂದು ಆಗಮಿಸಿದ ಸಂವಿಧಾನ ಜಾಗೃತಿ ಜಾಥಾಗೆ ಶಾಸಕರಾದ ಎ.ಆರ್. […]

ಪತ್ರಕರ್ತರಿಗೆ ಬಸ್ ಪಾಸ್ ಯೋಜನೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ

ಪತ್ರಕರ್ತರಿಗೆ ಬಸ್ ಪಾಸ್ ಯೋಜನೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ಬೆಂಗಳೂರು ಗ್ರಾಮಾಂತರ:ಹಲವಾರು ವರ್ಷಗಳ ಬೇಡಿಕೆಯಾಗಿದ್ದ ಪತ್ರಕರ್ತರ ಬಸ್ ಪಾಸ್ ಯೋಜನೆ ಮೊನ್ನೆ ನೆಡೆದ ರಾಜ್ಯ ಬಜೆಟ್ […]

ಹುಲುಕಡಿ ಬೆಟ್ಟದ ವೀರಭದ್ರಸ್ವಾಮಿಯ 43ನೇ ವರ್ಷದ ವೈಭವದ ರಥೋತ್ಸವ ಸಂಪನ್ನ.

ಹುಲುಕಡಿ ಬೆಟ್ಟದ ವೀರಭದ್ರಸ್ವಾಮಿಯ 43ನೇ ವರ್ಷದ ವೈಭವದ ರಥೋತ್ಸವ ಸಂಪನ್ನ.ದೊಡ್ಡಬಳ್ಳಾಪುರ ತಾಲ್ಲೂಕು,ದೊಡ್ಡಬೆಳವಂಗಲ ಹೋಬಳಿ ಹಣಬೆ ಗ್ರಾಮದ ಹುಲುಕಡಿ ಬೆಟ್ಟದ ವೀರಭದ್ರ ಸ್ವಾಮಿ ಪ್ರಸನ್ನ ಭದ್ರಕಾಳಮ್ಮದೇವಿಯ 43ನೇ ವರ್ಷದ ರಥೋತ್ಸವ ಶುಕ್ರವಾರ ಬಹಳಷ್ಟು ವಿಜೃಂಭಣೆಯಿಂದ ನೆಡೆಯಿತು. […]

ಎಸ್. ನಾಗೇನಹಳ್ಳಿಯಲ್ಲಿ ಸವಿತಾ ಮಹರ್ಷಿ ಜಯಂತಿ ಉತ್ಸವ

ಎಸ್. ನಾಗೇನಹಳ್ಳಿಯಲ್ಲಿ ಸವಿತಾ ಮಹರ್ಷಿ ಜಯಂತಿ ಉತ್ಸವ ದೊಡ್ಡಬಳ್ಳಾಪುರ ತಾಲ್ಲೂಕಿನ,ತೂಬಗೆರೆ ಹೋಬಳಿ ಎಸ್ ನಾಗೇನಹಳ್ಳಿಯಲ್ಲಿ ದೊಡ್ಡಬಳ್ಳಾಪುರ ತಾಲೂಕು ಸವಿತಾ ಸಮಾಜ ವತಿಯಿಂದ ಶುಕ್ರವಾರ ಸಂಜೆ ಸವಿತಾ ಮಹರ್ಷಿ ಜಯಂತ್ಯುತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ತಾಲೂಕು […]

ಸೂಲುಕುಂಟೆ ಗ್ರಾಮದಲ್ಲಿ ಚಿರತೆ ಸೆರೆ

ಸೂಲುಕುಂಟೆ ಗ್ರಾಮದಲ್ಲಿ ಚಿರತೆ ಸೆರೆ ದೊಡ್ಡಬಳ್ಳಾಪುರ :ತಾಲ್ಲೂಕಿನ,ದೊಡ್ಡಬೆಳವಂಗಲ ಹೋಬಳಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಹಲವು ದಿನಗಳಿಂದ ಗ್ರಾಮಸ್ಥರ ತೊಂದರೆ ನೀಡುತ್ತಿದ್ದ ಸುಮಾರು 2 ವರ್ಷದ ಹೆಣ್ಣು‌ ಚಿರತೆಯೊಂದು ಅರಣ್ಯ ಇಲಾಖೆ‌ಯ ಬೋನಿಗೆ ಬಿದ್ದಿದೆ. ಅರಣ್ಯ ಇಲಾಖೆ […]