ಯರಿಯೂರು ಗ್ರಾಮ ಪಂಚಾಯಿತಿಯಲ್ಲಿ ಅದ್ದೂರಿಯಾಗಿ ನಡೆದ ಸಂವಿಧಾನ ಜಾಗೃತಿ ಜಾಥಾ ಯರಿಯೂರು ಗ್ರಾಮ ಪಂಚಾಯತಿಯಲ್ಲೂ ಸಂವಿಧಾನ ಜಾಗೃತಿ ಜಾಥಾಗೆ ಸಂಭ್ರಮದ ಸ್ವಾಗತ ದೊರೆಯಿತು. ಸತ್ತಿಗೆ ಸೂರಪನಿ, ಡೊಳ್ಳು, ತಮಟೆ, ಅಲಂಕೃತ ಎತ್ತಿನಗಾಡಿಗಳು ಮೆರವಣಿಗೆಯಲ್ಲಿ ಸಾಗಿದವು. […]
ಅನನ್ಯ ವ್ಯಕ್ತಿತ್ವದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪರವರ 164 ನೇ ಜನ್ಮ ದಿನದ ಸಂಭ್ರಮ
ಅನನ್ಯ ವ್ಯಕ್ತಿತ್ವದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ. ದೊಡ್ಡಬಳ್ಳಾಪುರ: ಶಿಕ್ಷಣ, ಹರಿಜನೋದ್ಧಾರ, ಆರೋಗ್ಯ, ಪರಿಸರ ಪ್ರೇಮಿಯ ಚಿರಸ್ಮರಣೆ(ಫೆ.22) 164ನೇ ಜನ್ಮದಿನದ ಸಂಭ್ರಮ. ದೊಡ್ಡಬಳ್ಳಾಪುರದ ಪುರಪಿತೃ ಎಂದೇ ಕರೆಯಲ್ಪಡುವ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಒಂದು ಸಮಾಜದ ಶಕ್ತಿಯಾಗಿ ಊರಿನ ಐಕಾನ್ ಆಗಿ […]
ಮದ್ದೂರು ಗ್ರಾಮ ಪಂಚಾಯ್ತಿಯಲ್ಲಿ ಯಶಸ್ವಿಯಾಗಿ ನಡೆದ ಸಂವಿಧಾನ ಜಾಗೃತಿ ಜಾಥಾ
ಮದ್ದೂರು ಗ್ರಾಮ ಪಂಚಾಯಿತಿಯಲ್ಲಿ ಯಶಸ್ವಿಯಾಗಿ ನಡೆದ ಸಂವಿಧಾನ ಜಾಗೃತಿ ಜಾಥಾ ಯಳಂದೂರು:ತಾಲ್ಲೂಕಿನ ಮದ್ದೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇಂದು ಸಂವಿಧಾನ ಜಾಗೃತಿ ಜಾಥಾ ನಡೆಯಿತು. ಮದ್ದೂರಿನಲ್ಲಿ ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾಗೆ ಅದ್ದೂರಿ […]
ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇಗುಲಕ್ಕೆ ಶ್ರೀ ವೆಂಕಟೇಶ್ವರ ಎಜುಕೇಷನ್ ಫೌಂಡೇಶನ್ ವತಿಯಿಂದ ಬೆಳ್ಳಿ ರಥ ಕಾಣಿಕೆ
ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇಗುಲಕ್ಕೆ ಶ್ರೀ ವೆಂಕಟೇಶ್ವರ ಎಜುಕೇಷನ್ ಫೌಂಡೇಶನ್ ವತಿಯಿಂದ ಬೆಳ್ಳಿ ರಥ ಕಾಣಿಕೆ ದೊಡ್ಡಬಳ್ಳಾಪುರ: ತಾಲೂಕಿನ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯಕ್ಕೆ ಯಲಹಂಕದ ಶ್ರೀ ವೆಂಕಟೇಶ್ವರ ಎಜುಕೇಶನ್ ಫೌಂಡೇಷನ್ ವತಿಯಿಂದ […]
ಲೋಕಸಭಾ ಚುನಾವಣೆಗೆ ಮಾಜಿ ಸಚಿವ ಬಿ ಸೋಮಶೇಖರ್ ಗೆ ಸ್ಪರ್ದಿಸಲು ಅವಕಾಶ ಮಾಡಿಕೊಡಲು ಒತ್ತಾಯ
ಲೋಕಸಭಾ ಚುನಾವಣೆಗೆ ಮಾಜಿ ಸಚಿವ ಬಿ ಸೋಮಶೇಖರ್ ಗೆ ಸ್ಪರ್ದಿಸಲು ಅವಕಾಶ ಮಾಡಿಕೊಡಲು ಒತ್ತಾಯ ಸಂತೇಮರಹಳ್ಳಿ : ಮಾಜಿ ಸಚಿವ ಬಿ ಸೋಮಶೇಖರ್ ಗೆ ಕಾಂಗ್ರೆಸ್ ಪಕ್ಷದಿಂದ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ […]