ಚಾಮರಾಜನಗರ ಜಿಲ್ಲೆಯ ಸಂವಿಧಾನ ಜಾಗೃತಿ ಸ್ತಬ್ದ ಚಿತ್ರಕ್ಕೆ ಪ್ರಥಮ ಸ್ಥಾನ ಚಾಮರಾಜನಗರ, ಭಾರತ ಸಂವಿಧಾನ ಅಂಗೀಕಾರಗೊಂಡು 75 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸಂಚರಿಸಿದ ಚಾಮರಾಜನಗರ ಜಿಲ್ಲೆಯ ಸಂವಿಧಾನ ಜಾಗೃತಿ ಸ್ತಬ್ದ ಚಿತ್ರಕ್ಕೆ ಮೈಸೂರು […]
ಅದ್ದೂರಿ ದೊಡ್ಡಬಳ್ಳಾಪುರ ಪ್ರಸನ್ನ ವೆಂಕಟರಮಣ ಸ್ವಾಮಿ ಬ್ರಹ್ಮ ರಥೋತ್ಸವ.
ಅದ್ದೂರಿ ದೊಡ್ಡಬಳ್ಳಾಪುರ ಪ್ರಸನ್ನ ವೆಂಕಟರಮಣ ಸ್ವಾಮಿ ಬ್ರಹ್ಮ ರಥೋತ್ಸವ. ಅದ್ದೂರಿ ಬ್ರಹ್ಮರಥೋತ್ಸವ : ರಥೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಭಾಗಿ ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವವು ಸಾವಿರಾರು […]
ಕೆಟ್ಟು ಹೋದ ವಿದ್ಯುತ್ ಪರಿವರ್ತಕ ತಿಂಗಳಾದರೂ ಸರಿಪಡಿಸದ ಬೆಸ್ಕಾಂ
ಕೆಟ್ಟು ಹೋದ ವಿದ್ಯುತ್ ಪರಿವರ್ತಕ ತಿಂಗಳಾದರೂ ಸರಿಪಡಿಸದ ದೊಡ್ಡಬಳ್ಳಾಪುರ ಬೆಸ್ಕಾಂ ಅಧಿಕಾರಿಗಳು ದೊಡ್ಡಬಳ್ಳಾಪುರ: ತಾಲೂಕಿನ ಗಡಿ ಭಾಗದ ಹಿಂದುಳಿದ ಪ್ರದೇಶವಾದ ಸಾಸಲು ಹೋಬಳಿ ಕ್ಷೇತ್ರದ ಜನಪ್ರತಿನಿಧಿಗಳು ಹಾಗೂ ಆಡಳಿತ ವರ್ಗಕ್ಕೆ ಮಲತಾಯಿ ಮಗುವಿನಂತಾಗಿದೆ. ತಾಲೂಕಿನ […]
ಸಕ್ಕರೆಗೊಲ್ಲಹಳ್ಳಿ ಎಂ.ಪಿ.ಸಿ.ಎಸ್ ಗೆ ಅಧ್ಯಕ್ಷರಾಗಿ ರಾಜಣ್ಣ, ಉಪಾಧ್ಯಕ್ಷರಾಗಿ ಹರೀಶ್ ಆಯ್ಕೆ.
ದೊಡ್ಡಬಳ್ಳಾಪುರ : ಸಕ್ಕರೆಗೊಲ್ಲಹಳ್ಳಿ ಎಂ.ಪಿ.ಸಿ.ಎಸ್ ಗೆ ಅಧ್ಯಕ್ಷರಾಗಿ ರಾಜಣ್ಣ, ಉಪಾಧ್ಯಕ್ಷರಾಗಿ ಹರೀಶ್ ಆಯ್ಕೆಯಾಗಿದ್ದಾರೆ. ತಾಲೂಕಿನ ಸಕ್ಕರೆಗೊಲ್ಲಹಳ್ಳಿ ಎಂ.ಪಿ.ಸಿ.ಎಸ್ ಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಬೆಂಬಲಿತ 12 ಅಭ್ಯರ್ಥಿಗಳು ಜಯಶಾಲಿಗಳಾಗಿದ್ದು, ಬಿಜೆಪಿ […]