ಚಾಮರಾಜನಗರ ಜಿಲ್ಲೆಯ ಸಂವಿಧಾನ ಜಾಗೃತಿ ಸ್ತಬ್ದ ಚಿತ್ರಕ್ಕೆ ಪ್ರಥಮ ಸ್ಥಾನ

ಚಾಮರಾಜನಗರ ಜಿಲ್ಲೆಯ ಸಂವಿಧಾನ ಜಾಗೃತಿ ಸ್ತಬ್ದ ಚಿತ್ರಕ್ಕೆ ಪ್ರಥಮ ಸ್ಥಾನ ಚಾಮರಾಜನಗರ, ಭಾರತ ಸಂವಿಧಾನ ಅಂಗೀಕಾರಗೊಂಡು 75 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸಂಚರಿಸಿದ ಚಾಮರಾಜನಗರ ಜಿಲ್ಲೆಯ ಸಂವಿಧಾನ ಜಾಗೃತಿ ಸ್ತಬ್ದ ಚಿತ್ರಕ್ಕೆ ಮೈಸೂರು […]

ಅದ್ದೂರಿ ದೊಡ್ಡಬಳ್ಳಾಪುರ ಪ್ರಸನ್ನ ವೆಂಕಟರಮಣ ಸ್ವಾಮಿ ಬ್ರಹ್ಮ ರಥೋತ್ಸವ.

ಅದ್ದೂರಿ ದೊಡ್ಡಬಳ್ಳಾಪುರ ಪ್ರಸನ್ನ ವೆಂಕಟರಮಣ ಸ್ವಾಮಿ ಬ್ರಹ್ಮ ರಥೋತ್ಸವ. ಅದ್ದೂರಿ ಬ್ರಹ್ಮರಥೋತ್ಸವ : ರಥೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಭಾಗಿ ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವವು ಸಾವಿರಾರು […]

ಕೆಟ್ಟು ಹೋದ ವಿದ್ಯುತ್ ಪರಿವರ್ತಕ ತಿಂಗಳಾದರೂ ಸರಿಪಡಿಸದ ಬೆಸ್ಕಾಂ

ಕೆಟ್ಟು ಹೋದ ವಿದ್ಯುತ್ ಪರಿವರ್ತಕ ತಿಂಗಳಾದರೂ ಸರಿಪಡಿಸದ ದೊಡ್ಡಬಳ್ಳಾಪುರ ಬೆಸ್ಕಾಂ ಅಧಿಕಾರಿಗಳು ದೊಡ್ಡಬಳ್ಳಾಪುರ: ತಾಲೂಕಿನ ಗಡಿ ಭಾಗದ ಹಿಂದುಳಿದ ಪ್ರದೇಶವಾದ ಸಾಸಲು ಹೋಬಳಿ ಕ್ಷೇತ್ರದ ಜನಪ್ರತಿನಿಧಿಗಳು ಹಾಗೂ ಆಡಳಿತ ವರ್ಗಕ್ಕೆ ಮಲತಾಯಿ ಮಗುವಿನಂತಾಗಿದೆ. ತಾಲೂಕಿನ […]

ಸಕ್ಕರೆಗೊಲ್ಲಹಳ್ಳಿ ಎಂ.ಪಿ.ಸಿ.ಎಸ್ ಗೆ ಅಧ್ಯಕ್ಷರಾಗಿ ರಾಜಣ್ಣ, ಉಪಾಧ್ಯಕ್ಷರಾಗಿ ಹರೀಶ್ ಆಯ್ಕೆ.

ದೊಡ್ಡಬಳ್ಳಾಪುರ : ಸಕ್ಕರೆಗೊಲ್ಲಹಳ್ಳಿ ಎಂ.ಪಿ.ಸಿ.ಎಸ್ ಗೆ ಅಧ್ಯಕ್ಷರಾಗಿ ರಾಜಣ್ಣ, ಉಪಾಧ್ಯಕ್ಷರಾಗಿ ಹರೀಶ್ ಆಯ್ಕೆಯಾಗಿದ್ದಾರೆ. ತಾಲೂಕಿನ ಸಕ್ಕರೆಗೊಲ್ಲಹಳ್ಳಿ ಎಂ.ಪಿ.ಸಿ.ಎಸ್ ಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಬೆಂಬಲಿತ 12 ಅಭ್ಯರ್ಥಿಗಳು ಜಯಶಾಲಿಗಳಾಗಿದ್ದು, ಬಿಜೆಪಿ […]