ಮಲೆ ಮಹದೇಶ್ವರ ಬೆಟ್ಟದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪೂರ್ವ ಸಿದ್ದತೆ : ಜಿಲ್ಲಾಧಿಕಾರಿಗಳು ಶಾಸಕರಿಂದ ಪರಿಶೀಲನಾ ಸಭೆ

ಮಲೆ ಮಹದೇಶ್ವರ ಬೆಟ್ಟದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪೂರ್ವ ಸಿದ್ದತೆ : ಜಿಲ್ಲಾಧಿಕಾರಿಗಳು ಶಾಸಕರಿಂದ ಪರಿಶೀಲನಾ ಸಭೆ ಚಾಮರಾಜನಗರ :ಪ್ರಸಿದ್ದ ಯಾತ್ರಾ ಕ್ಷೇತ್ರ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾರ್ಚ್ 7ರಿಂದ ಪ್ರಾರಂಭವಾಗಲಿರುವ […]

ಟಾರ್ಪಲ್ ಮುಚ್ಚಿದ್ದ ಈಜು ಕೊಳದಲ್ಲಿ ಬಿದ್ದು ಮೃತಪಟ್ಟ ಬಾಲಕ

ಟಾರ್ಪಲ್ ಮುಚ್ಚಿದ್ದ ಈಜು ಕೊಳದಲ್ಲಿ ಬಿದ್ದು ಮೃತಪಟ್ಟ ಬಾಲಕ ದೊಡ್ಡಬಳ್ಳಾಪುರ: ಟಾರ್ಪಲ್ ಮುಚ್ಚಿದ್ದ ಈಜು ಕೊಳದಲ್ಲಿ ಆಕಸ್ಮಿಕವಾಗಿ ಬಿದ್ದ ಬಾಲಕ ಸಾವನ್ನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತ ಬಾಲಕ ಬಿಜಾಪುರದ ಮೂಲದ ಯಮನಪ್ಪ […]

ಬೆಂಗಳೂರು ಗ್ರಾಮಾಂತರ ಜಿಲ್ಲಾ ರಕ್ಷಣಾ ವೇದಿಕೆ ಅಧ್ಯಕ್ಷರಾಗಿ ವಿ. ಪುರುಷೋತ್ತಮ್ ಗೌಡ ನೇಮಕ

ಬೆಂಗಳೂರು ಗ್ರಾಮಾಂತರ ಜಿಲ್ಲಾ ರಕ್ಷಣಾ ವೇದಿಕೆ ಅಧ್ಯಕ್ಷರಾಗಿ ವಿ. ಪುರುಷೋತ್ತಮ್ ಗೌಡ ನೇಮಕ ದೊಡ್ಡಬಳ್ಳಾಪುರ:ಬೆಂಗಳೂರು ಗ್ರಾಮಾಂತರ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡರ ಬಣಕ್ಕೆ ಅಧ್ಯಕ್ಷರನ್ನಾಗಿ ದೊಡ್ಡಬಳ್ಳಾಪುರದ ವಿ. ಪುರುಷೋತ್ತಮ್ ಗೌಡರನ್ನು ಕರವೇ […]

ಗೀತಮ್ ನಲ್ಲಿ M. U. R. T. I ಸಂಶೋಧನ ಕೇಂದ್ರ ಉದ್ಘಾಟನೆ

ಗೀತಮ್ ನಲ್ಲಿ M. U. R. T. I ಸಂಶೋಧನ ಕೇಂದ್ರ ದೊಡ್ಡಬಳ್ಳಾಪುರ:ರಾಷ್ಟ್ರೀಯ ಶಿಕ್ಷಣ ನೀತಿ 2020ರ ಸಂಶೋಧನೆಯ ಮೂಲಭೂತ ತತ್ವಕ್ಕೆ ಅನುಗುಣವಾಗಿ ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಅತ್ಯುತ್ತಮ ಶಿಕ್ಷಣ ಮತ್ತು ಅಭಿವೃದ್ಧಿ […]