ಸಾರಿಗೆ ವ್ಯವಸ್ಥೆಯಿಲ್ಲದೆ ನಡೆದುಕೊಂಡು ಹೋಗಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರ : ರಾಜ್ಯದಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು. ಪರೀಕ್ಷಾರ್ಥಿಗಳು ತುಂಬಾ ಉತ್ಸಾಹದಿಂದ ಪರೀಕ್ಷೆ ಬರೆಯಲು ಸಜ್ಜಾಗಿದ್ದಾರೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಮಾದಗೊಂಡನ ಹಳ್ಳಿ ರಸ್ತೆಯಲ್ಲಿ […]
ರಾಜಘಟ್ಟ ಗ್ರಾಮದಲ್ಲಿ ವಾರದಿಂದ ನಿರಂತರ ಕಳವು ಪ್ರಕರಣಗಳು, ದೊಣ್ಣೆ ಹಿಡಿದು ಕಾವಲು ಕಾಯುತ್ತಿರುವ ಗ್ರಾಮದ ಯುವಕರು
ರಾಜಘಟ್ಟ ಗ್ರಾಮದಲ್ಲಿ ವಾರದಿಂದ ನಿರಂತರ ಕಳವು ಪ್ರಕರಣಗಳು, ದೊಣ್ಣೆ ಹಿಡಿದು ಕಾವಲು ಕಾಯುತ್ತಿರುವ ಗ್ರಾಮದ ಯುವಕರು. ದೊಡ್ಡಬಳ್ಳಾಪುರ : ತಾಲೂಕಿನ ರಾಜಘಟ್ಟ ಗ್ರಾಮದಲ್ಲಿ ಕಳೆದೊಂದು ವಾರದಿಂದ ಕಳವು ಪ್ರಕರಣಗಳು ನಿರಂತರವಾಗಿ ನಡೆಯುತ್ತಿದೆ, ಮನೆಗಳ್ಳತನ, ಕುರಿ […]
ನಗರ ಸಭೆಯಲ್ಲಿ ಮಾರ್ದನಿಸಿದ ನಮ್ಮ ತೆರಿಗೆ ನಮ್ಮ ಹಕ್ಕು
ನಗರ ಸಭೆಯಲ್ಲಿ ಮಾರ್ದನಿಸಿದ ನಮ್ಮ ತೆರಿಗೆ ನಮ್ಮ ಹಕ್ಕು ದೊಡ್ಡಬಳ್ಳಾಪುರ: ನಗರದಲ್ಲಿ ಮರೀಚಿಕೆಯಾದ ಸ್ವಚ್ಛತೆ, ಬಡ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ರದ್ಧತಿ, ಪೌರ ಕಾರ್ಮಿಕರಿಗೆ ವಿತರಿಸಲಾದ ಕುಕ್ಕರ್, ನಗರದ ಮೂಲಭೂತ ಸೌಕರ್ಯಗಳ ನಿರ್ಲಕ್ಷ್ಯ, ನಮ್ಮ […]