ಮಾ.25ರಿಂದ ಜಿಲ್ಲೆಯಾದ್ಯಂತ ಎಸ್.ಎಸ್.ಎಸ್‌.ಎಲ್ ಸಿ ಪರೀಕ್ಷಾ ಕಾರ್ಯಗಳ ಸಮರ್ಪಕ ನಿರ್ವಹಣೆಗೆ ಜಿಲ್ಲಾಧಿಕಾರಿ ಶಿಲ್ಲಾ ನಾಗ್ ಸೂಚನೆ.

ಮಾ. 25ರಿಂದ ಜಿಲ್ಲೆಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆ : ಪರೀಕ್ಷಾ ಕಾರ್ಯಗಳ ಸಮರ್ಪಕ ನಿರ್ವಹಣೆಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ ಚಾಮರಾಜನಗರ:ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಸಂಬಂಧ ಮುಖ್ಯ ಅಧೀಕ್ಷಕರು, […]

ಗ್ರಾಮೀಣ ಭಾಗದ ಮಕ್ಕಳಿಗೂ ಡಿಜಿಟಲ್ ಶಿಕ್ಷಣ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಗ್ರಾಮೀಣ ಭಾಗದ ಮಕ್ಕಳಿಗೂ ಡಿಜಿಟಲ್ ಶಿಕ್ಷಣ : ಜಿಲ್ಲಾಧಿಕಾರಿ ಶಿಲ್ಪಾ ನಾಗ್. ಚಾಮರಾಜನಗರ ತಾಲ್ಲೂಕಿನ ವೆಂಕಟಯ್ಯನ ಛತ್ರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಇನ್ಫೋಸಿಸ್ ಹಾಗೂ ಪಂಚಶೀಲ ರೋಟರಿ ಸಂಸ್ಥೆಗಳ […]

KUWJ ದಶಕಗಳ ಹೋರಾಟದ ಪಲದಿಂದಾಗಿ,ಗ್ರಾಮಾಂತರ ಪತ್ರಕರ್ತರಿಗೆ ಬಸ್ ಪಾಸ್–ಜಿ ಸಿ ಲೋಕೇಶ್

ದಶಕಗಳ ಹೋರಾಟದ ಪಲದಿಂದಾಗಿ,ಗ್ರಾಮಾಂತರ ಪತ್ರಕರ್ತರಿಗೆ ಬಸ್ ಪಾಸ್–ಜಿ ಸಿ ಲೋಕೇಶ್ ಹೊಸಕೋಟೆ:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದಶಕಗಳ ಹೋರಟದ ಪಲವಾಗಿ ಇಂದು ಗ್ರಾಮಾಂತರ ಪತ್ರಕರ್ತರಿಗೆ ಬಸ್ ಪಾಸ್ ಯೋಜನೆ ಜಾರಿಗೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು […]

ರಾಜಘಟ್ಟ ಕೆರೆ ಏರಿಯಿಂದ ಉರುಳಿ ಬಿದ್ದ ಕಾರು, ಪ್ರಯಾಣಿಕರು ಪ್ರಾಣಪಾಯದಿಂದ ಪಾರು.

ರಾಜಘಟ್ಟ ಕೆರೆ ಏರಿಯಿಂದ ಉರುಳಿ ಬಿದ್ದ ಕಾರು, ಪ್ರಯಾಣಿಕರು ಪ್ರಾಣಪಾಯದಿಂದ ಪಾರು. ದೊಡ್ಡಬಳ್ಳಾಪುರ : ರಾಜಘಟ್ಟ ಕೆರೆ ಏರಿಯಿಂದ ಕಾರು ಉರುಳಿ ಬಿದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ, ಅವೈಜ್ಞಾನಿಕವಾಗಿದ್ದ ರಸ್ತೆಯನ್ನ ಸುಗಮ ರಸ್ತೆಯನ್ನಾಗಿ […]