ಡಿ.5 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಸಿ ಸ್ವಾಭಿಮಾನಿ ಸಮಾವೇಶ

ಡಿ.5 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಸಿ ಸ್ವಾಭಿಮಾನಿ ಸಮಾವೇಶ ಚಾಮರಾಜನಗರ:ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೆಂಬಲಿಸಿ ಹಾಸನದಲ್ಲಿ ನಡೆಯುವ ಸ್ವಾಭಿಮಾನಿ ಸಮಾವೇಶಕ್ಕೆ ಚಾಮರಾಜನಗರ ತಾಲೂಕು ಕುರುಬರ ಸಂಘದ ಕಚೇರಿಯ ಆವರಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಈ ಸಂದರ್ಭದಲ್ಲಿ […]

*ದೇಶದ ಪ್ರತಿಯೊಬ್ಬ ನಾಗರಿಕರ ರಕ್ಷಣೆಗಾಗಿ ಸಂವಿಧಾನ ರಚನೆ : ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್. ಭಾರತಿ*

*ದೇಶದ ಪ್ರತಿಯೊಬ್ಬ ನಾಗರಿಕರ ರಕ್ಷಣೆಗಾಗಿ ಸಂವಿಧಾನ ರಚನೆ : ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್. ಭಾರತಿ* ಚಾಮರಾಜನಗರ:ದೇಶದ ನಾಗರಿಕರ ರಕ್ಷಣೆಗಾಗಿ ಕಾನೂನುಗಳನ್ನು ರೂಪಿಸಿ ಸಂವಿಧಾನದಲ್ಲಿ ಅಳವಡಿಸಲಾಗಿದ್ದು, ಸಂವಿಧಾನದ ಮಹತ್ವವನ್ನು ಪ್ರತಿಯೊಬ್ಬರು ಅರಿಯಬೇಕು ಎಂದು ಪ್ರಧಾನ ಜಿಲ್ಲಾ […]

ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮ

ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮ ಯಳಂದೂರು:ಪಟ್ಟಣದ ಎಸ್ ಡಿ ವಿ ಎಸ್ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮ ಜಿಲ್ಲಾ ಪಂಚಾಯತ್ ಚಾಮರಾಜನಗರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಶಾಲಾ ಶಿಕ್ಷಣ ಮತ್ತು […]

ಜಾನಪದ ಕಲೆಗಳನ್ನು ಉಳಿಸಿ ಬೆಳೆಸಬೇಕು–ಸಿದ್ದಲಿಂಗ ಶ್ರೀ

ಜಾನಪದ ಕಲೆಗಳನ್ನು ಉಳಿಸಿ ಬೆಳೆಸಬೇಕು–ಸಿದ್ದಲಿಂಗ ಶ್ರೀ ನೆಲಮಂಗಲ :ಜಾನಪದ ಕಲೆಗಳು ಉಳಿಸಿ ಬೆಳೆಸಲು ಸರಕಾರ ಹೆಚ್ಚಿನ ಅನುದಾನ ನೀಡುತ್ತಿದ್ದು ಕೆಲವರು ಸರಿಯಾಗಿ ಬಳಕೆ ಮಾಡಿಕೊಂಡು ಜನರಿಗೆ ತಲುಪಿಸಿದರೆ ಅನೇಕರು ಸ್ವಾರ್ಥಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು […]

ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯ ಕಾರ್ಯ ನಿರ್ವಹಣೆ ಬಗ್ಗೆ ಸದಸ್ಯರ ಆಕ್ರೋಶ

ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯ ಕಾರ್ಯ ನಿರ್ವಹಣೆ ಬಗ್ಗೆ ಸದಸ್ಯರ ಆಕ್ರೋಶ ದೊಡ್ಡಬಳ್ಳಾಪುರ: ತೆರಿಗೆ ವಸೂಲಿ, ಕಂದಾಯ ಬಾಕಿ, ಖಾಲಿ ಉಳಿದ ಅಂಗಡಿ ಮಳಿಗೆಗಳ ಹರಾಜು, ವಿವಿಧ ರೀತಿಯ ತೆರಿಗೆ, ನಗರಸಭೆಯ ಸಂಪನ್ಮೂಲ ಕ್ರೋಡೀಕರಣ ಮುಂತಾದ ವಿಚಾರಗಳಲ್ಲಿ […]

ಘಾಟಿ ದೇವಸ್ಥಾನ ದಲ್ಲಿ ವಾಹನಗಳ ಸುಂಕ ವಸೂಲಾತಿ ಹರಾಜು

ಘಾಟಿ ದೇವಸ್ಥಾನ ದಲ್ಲಿ ವಾಹನಗಳ ಸುಂಕ ವಸೂಲಾತಿ ಹರಾಜು ದೊಡ್ಡಬಳ್ಳಾಪುರ:ದಿನಾಂಕ 01/12/2024 ರಿಂದ 31/01/2025 ರವರೆಗೂ ಘಾಟಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡುವ ಭಕ್ತಾದಿಗಳ ವಾಹನಗಳ ಮೇಲಿನ ಸುಂಕವನ್ನು ವಸೂಲು ಮಾಡುವ […]

ಮೂರು ಪಕ್ಷಗಳು ಅಕ್ರಮಗಳಲ್ಲಿ ಬಾಗಿ– ಮಾರಸಂದ್ರ ಮುನಿಯಪ್ಪ

ಮೂರು ಪಕ್ಷಗಳು ಅಕ್ರಮಗಳಲ್ಲಿ ಬಾಗಿ–ಮಾರಸಂದ್ರ ಮುನಿಯಪ್ಪ ದೊಡ್ಡಬಳ್ಳಾಪುರ:ರಾಜ್ಯದಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ನಾಯಕರು ಒಬ್ಬರ ಮೇಲೆ ಒಬ್ಬರು ಆರೋಪ ಮಾಡುತ್ತಾ ಅಕ್ರಮವಾಗಿ ಮಾಡಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದ ಜನರ ಒಳಿತಿಗಾಗಿ ಪರ್ಯಾಯ ರಾಜಕೀಯ ಶಕ್ತಿ […]

ಪ್ರಜಾಪ್ರಭುತ್ವದ ಉಳಿವು ನಮ್ಮ ಮತದಾನದಿಂದ ಮಾತ್ರ ಸಾಧ್ಯ. ಮಂಜುನಾಥ್ ಪ್ರಸನ್ನ

ಪ್ರಜಾಪ್ರಭುತ್ವದ ಉಳಿವು ನಮ್ಮ ಮತದಾನದಿಂದ ಮಾತ್ರ ಸಾಧ್ಯ. ಮಂಜುನಾಥ್ ಪ್ರಸನ್ನ ಚಾಮರಾಜನಗರ:ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಾಕ್ಷರತಾ ಮತದಾರರ ಸಂಘ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಬಾಲಕರ ಪದವಿ ಪೂರ್ವ […]