ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರಿಂದ ಅಹೋರಾತ್ರಿ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರಿಂದ ಅಹೋರಾತ್ರಿ ಪ್ರತಿಭಟನೆ ಚಾಮರಾಜನಗರ:ನಗರದ ಚಾಮರಾಜೇಶ್ವರ ದೇವಸ್ಥಾನದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಭುವನೇಶ್ವರಿ ವೃತ್ತದ ಬಳಿ ಬಂದು ನಂತರ ಜೋಡಿ ರಸ್ತೆಯ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ತಲುಪಿ […]

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವ್ಯವಸ್ಥೆಗೆ ಕನ್ನಡಪಕ್ಷ ಒತ್ತಾಯ

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವ್ಯವಸ್ಥೆಗೆ ಕನ್ನಡಪಕ್ಷ ಒತ್ತಾಯ ದೊಡ್ಡಬಳ್ಳಾಪುರ: ಡಿ. 20ರಂದು ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರಕ್ಕೆ ಅವಕಾಶ ಕಲ್ಪಿಸಬೇಕೆಂದು ಕನ್ನಡ ಪಕ್ಷ ಒತ್ತಾಯಿಸಿದೆ. ಕನ್ನಡಪಕ್ಷದ ಕಾರ್ಯಕರ್ತರು […]

ಶ್ರೀರಾಮ ನರ್ಸಿಂಗ್ ಕಾಲೇಜಿನಲ್ಲಿ ಕ್ರಿಸ್ಮಸ್ ಈವ್ ಕಾರ್ಯಕ್ರಮ

ಶ್ರೀರಾಮ ನರ್ಸಿಂಗ್ ಕಾಲೇಜಿನಲ್ಲಿ ಕ್ರಿಸ್ಮಸ್ ಈವ್ ಕಾರ್ಯಕ್ರಮ ದೊಡ್ಡಬಳ್ಳಾಪುರ: ಶ್ರೀ ರಾಮ ನರ್ಸಿಂಗ್ ಕಾಲೇಜ್ ನಲ್ಲಿ 2024 25 ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರಿಸ್ಮಸ್ ಈವ್ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಸಂಸ್ಥೆಯ […]

*ಆರ್.ಎಲ್.ಜಾಲಪ್ಪ 3ನೇ ಪುಣ್ಯಸ್ಮರಣೆ ಸರಳ ಆಚರಣೆ*

*ಆರ್.ಎಲ್.ಜಾಲಪ್ಪ 3ನೇ ಪುಣ್ಯಸ್ಮರಣೆ ಸರಳ ಆಚರಣೆ* ದೊಡ್ಡಬಳ್ಳಾಪುರ:ಮಾಜಿ ಕೇಂದ್ರ ಸಚಿವ ದಿವಂಗತ ಆರ್.ಎಲ್.ಜಾಲಪ್ಪ ಅವರ 3ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ದೊಡ್ಡಬಳ್ಳಾಪುರದ ಆರ್‌ಎಲ್‌ಜೆಐಟಿ ಕ್ಯಾಂಪಸ್‌ನಲ್ಲಿರುವ ಸ್ಮೃತಿವನದಲ್ಲಿ ಮಂಗಳವಾರ ಸರಳವಾಗಿ ನಡೆಯಿತು. ಸಮೂಹ ಶಿಕ್ಷಣ ಸಂಸ್ಥೆಗಳ […]