ನಿರ್ಮಿತಿ ಕೇಂದ್ರದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರಿಂದ ಇ-ಆಫೀಸ್ ವ್ಯವಸ್ಥೆಗೆ ಚಾಲನೆ ಚಾಮರಾಜನಗರ:ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ತಂತ್ರಾಂಶ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ನಿರ್ಮಿತಿ ಕೇಂದ್ರದಲ್ಲಿ ಇ-ಆಫೀಸ್ ತಂತ್ರಾಂಶಕ್ಕೆ […]
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮಾದಕ ವ್ಯಸನಗಳ ದುಷ್ಪರಿಣಾಮಗಳ ಅರಿವು ಕಾರ್ಯಕ್ರಮ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮಾದಕ ವ್ಯಸನಗಳ ದುಷ್ಪರಿಣಾಮಗಳ ಅರಿವು ಕಾರ್ಯಕ್ರಮ ದೊಡ್ಡಬಳ್ಳಾಪುರ:ದೊಡ್ಡಬಳ್ಳಾಪುರ ತಾಲ್ಲೂಕಿನ,ದೊಡ್ಡಬೆಳವಂಗಲ ಹೋಬಳಿ ಹುಲಿಕುಂಟೆ ಸರ್ಕಾರಿ ಪ್ರೌಢಶಾಲೆ ಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕು ಇವರ ವತಿಯಿಂದ ಮಾದಕ […]
ಜಯಕರ್ನಾಟಕ ತಾಲೂಕು ಅಧ್ಯಕ್ಷರಾಗಿ ಹಾಡೋನಹಳ್ಳಿ ಮುನೇಗೌಡ ನೇಮಕ
ಜಯಕರ್ನಾಟಕ ತಾಲೂಕು ಅಧ್ಯಕ್ಷರಾಗಿ ಹಾಡೋನಹಳ್ಳಿ ಮುನೇಗೌಡ ನೇಮಕ ದೊಡ್ಡಬಳ್ಳಾಪುರ:ಬೆಂಗಳೂರು ಕೇಂದ್ರ ಕಛೇರಿಯಲ್ಲಿ ಜಯಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಬಿ.ಎನ್ ಜಗದೀಶ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಟಿ.ರವಿ ರವರು ಎಂ.ಮುನೇಗೌಡ ರವರನ್ನು ದೊಡ್ಡಬಳ್ಳಾಪುರ ತಾಲ್ಲೂಕು […]
ಪಾಲನಜೋಗಿಹಳ್ಳಿ ಕೆರೆ ಒತ್ತುವರಿ ವಿರುದ್ಧ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದಿಂದ ಪ್ರತಿಭಟನೆ
ಪಾಲನಜೋಗಿಹಳ್ಳಿ ಕೆರೆ ಒತ್ತುವರಿ ವಿರುದ್ಧ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದಿಂದ ಪ್ರತಿಭಟನೆ ದೊಡ್ಡಬಳ್ಳಾಪುರ:ಕೊಡಿಗೇಹಳ್ಳಿ ಪಂಚಾಯಿತಿ ವ್ಯಾಪ್ತಿಯ ಪಾಲನ ಜೋಗಿಹಳ್ಳಿ ಕೆರೆಯನ್ನು ಖಾಸಗಿ ಯವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಬಡಾವಣೆ ನಿರ್ಮಾಣ ಮಾಡಿ ರಸ್ತೆಯನ್ನು […]
ಶಿಥಿಲ ಗೊಂಡ ಕಟ್ಟಡ ಹಾಗೂ ಆಂಗ್ಲ ಶಿಕ್ಷಕರಿಲ್ಲದ ಕೊನಘಟ್ಟ ಪ್ರೌಢ ಶಾಲೆ
ಶಿಥಿಲ ಗೊಂಡ ಕಟ್ಟಡ ಹಾಗೂ ಆಂಗ್ಲ ಶಿಕ್ಷಕರಿಲ್ಲದ ಕೊನಘಟ್ಟ ಪ್ರೌಢ ಶಾಲೆ ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲ್ಲೂಕಿನ,ಕೊನಘಟ್ಟ ಪ್ರೌಡಶಾಲೆ ಇಂಗ್ಲಿಷ್ ಶಿಕ್ಷಕರಿಲ್ಲದೆ ವಿದ್ಯಾರ್ಥಿಗಳು ಶಿಕ್ಷಣ ವಂಚಿತರಾಗಿದ್ದಾರೆ ಹಾಗು 2017ರಲ್ಲಿ ಪ್ರೌಡಶಾಲೆ ಕಟ್ಟಡ ಉದ್ಘಾಟನೆ ಯಾಗಿ ಗೋಡೆಗಳು […]
ವಿವಿಧ ಸಂಘಟನೆಗಳಿಂದ ಜೆ. ನರಸಿಂಹ ಸ್ವಾಮಿ ನುಡಿ ನಮನ
ವಿವಿಧ ಸಂಘಟನೆಗಳಿಂದ ಜೆ. ನರಸಿಂಹ ಸ್ವಾಮಿ ನುಡಿ ನಮನ ದೊಡ್ಡಬಳ್ಳಾಪುರ :ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ಅವರಿಗೆ ಕನ್ನಡ ಜಾಗೃತ ಪರಿಷತ್ ಭವನದಲ್ಲಿ ತಾಲ್ಲೂಕಿನ ಕನ್ನಡ, ರೈತ, ದಲಿತ, ಪ್ರಗತಿಪರ, ನೇಕಾರ, ಕಾರ್ಮಿಕ […]