ಸಮಾಜ ಮತ್ತು ಕುಟುಂಬ ಸುಧಾರಣೆಯಲ್ಲಿ ಮಹಿಳೆಯರ ಪಾತ್ರ ಮಹತ್ವವಾದದ್ದು ಜಿಲ್ಲಾ ಪೋಲಿಸ್ ವರಿಷ್ಟಾದಿಕಾರಿ ಕವಿತ ಅಭಿಮತ ಚಾಮರಾಜನಗರ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಇವರ ವತಿಯಿಂದ ತಾಲ್ಲೂಕು ಮಟ್ಟದ ಮಹಿಳಾ […]
ಎಸ್.ಪಿ.ಬಾಲಸುಬ್ರಹ್ಮಣ್ಯಂ ಕಲಾ ವೇದಿಕೆಯಿಂದ ನಟ ಶಿವರಾಜ್ ಕುಮಾರ್ ಬೇಗ ಗುಣಮುಖರಾಗಲು ಇಡುಗಾಯಿ ಒಡೆದು ವಿಶೇಷ ಪೂಜೆ ಸಲ್ಲಿಕೆ
ಎಸ್.ಪಿ.ಬಾಲಸುಬ್ರಹ್ಮಣ್ಯಂ ಕಲಾ ವೇದಿಕೆಯಿಂದ ನಟ ಶಿವರಾಜ್ ಕುಮಾರ್ ಬೇಗ ಗುಣಮುಖರಾಗಲು ಇಡುಗಾಯಿ ಒಡೆದು ವಿಶೇಷ ಪೂಜೆ ಸಲ್ಲಿಕೆ ಚಾಮರಾಜನಗರ ಮೂತ್ರಕೋಶ ಕ್ಯಾನ್ಸರ್ ನಿಂದ ಬಳಲುತ್ತಿರುವ ನಟ ಶಿವರಾಜ್ ಕುಮಾರ್ ಅವರ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, […]
ಗೃಹ ಸಚಿವ ಅಮಿದ್ ಶಾ ರಾಜಿನಾಮೆಗೆ ಆಗ್ರಹ–ಎಂ ರಾಜಶೇಖರ್
ಗೃಹ ಸಚಿವ ಅಮಿದ್ ಶಾ ರಾಜಿನಾಮೆಗೆ ಆಗ್ರಹ–ಎಂ ರಾಜಶೇಖರ್ ಚಾಮರಾಜನಗರ:ಡಿ,26: ಸಂವಿಧಾನ ಶಿಲ್ಪಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆದಷ್ಟು ಬೇಗ […]
ಕಣ್ಮನ ಸೂರೆ ಗೊಂಡ ಘಾಟಿ ಸುಬ್ರಮಣ್ಯ ಜಾನುವಾರುಗಳ ಜಾತ್ರೆ
ಕಣ್ಮನ ಸೂರೆ ಗೊಂಡ ಘಾಟಿ ಸುಬ್ರಮಣ್ಯ ಜಾನುವಾರುಗಳ ಜಾತ್ರೆ ದೊಡ್ಡಬಳ್ಳಾಪುರ: ದಕ್ಷಿಣ ಭಾರತದಲ್ಲೇ ಜಾನುವಾರುಗಳ ಜಾತ್ರೆಗೆ ಶ್ರೀ ಘಾಟಿ ಸುಬ್ರಮಣ್ಯ ಜಾನುವಾರು ಜಾತ್ರೆ ಪ್ರಖ್ಯಾತಿಯನ್ನು ಪಡೆದಿದೆ. ತಮಿಳುನಾಡು, ಆಂಧ್ರ, ಮಹಾರಾಷ್ಟ್ರ ಮುಂತಾದ ರಾಜ್ಯಗಳ ಜಾನುವಾರು […]
ಹಮಾಮ್ ಗ್ರಾಮದಲ್ಲಿ ಸಿ. ಸಿ. ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜು ಚಾಲನೆ
ಹಮಾಮ್ ಗ್ರಾಮದಲ್ಲಿ ಸಿ. ಸಿ. ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜು ಚಾಲನೆ ದೊಡ್ಡಬಳ್ಳಾಪುರ:ತಾಲ್ಲೂಕಿನ,ಕೊನಘಟ್ಟ ಗ್ರಾಮಪಂಚಾಯಿತಿ ವ್ಯಾಪ್ತಿಯ ಹಮಾಮ್ ಗ್ರಾಮದಲ್ಲಿ ದೊಡ್ಡಬಳ್ಳಾಪುರ ಶಾಸಕರ ಅನುದಾನದಲ್ಲಿ ಸಿಸಿ ಚರಂಡಿ ನಿರ್ಮಾಣ ಕಾರ್ಯಕ್ಕೆ ಶಾಸಕರಾದ ಧೀರಜ್ […]
ತಹಶೀಲ್ದಾರ್, ಎ. ಸಿ. ಕಚೇರಿ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಫುಲ್ ಗರಂ
ತಹಶೀಲ್ದಾರ್, ಎ. ಸಿ. ಕಚೇರಿ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಫುಲ್ ಗರಂ ದೊಡ್ಡಬಳ್ಳಾಪುರ:ತಾಲ್ಲೂಕು ಕಛೇರಿಗೆ ಸರಿಯಾದ ಸಮಯಕ್ಕೆ ಬಾರದ ಅಧಿಕಾರಿ ಮತ್ತು ಸಿಬಂದಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ […]
ಶ್ರದ್ದಾ ಭಕ್ತಿ ಸಂಭ್ರಮಗಳಿಂದ ಕ್ರಿಸ್ ಮಸ್ ಹಬ್ಬ ಆಚರಣೆ
ಶ್ರದ್ದಾ ಭಕ್ತಿ ಸಂಭ್ರಮಗಳಿಂದ ಕ್ರಿಸ್ ಮಸ್ ಹಬ್ಬ ಆಚರಣೆ ದೊಡ್ಡಬಳ್ಳಾಪುರ:ಶಾಂತಿದೂತ ಯೇಸುಕ್ರಿಸ್ತನ ಜನ್ಮದಿನದ ಕ್ರಿಸ್ ಮಸ್ ಹಬ್ಬವನ್ನು ತಾಲೂಕಿನ ಹಲವೆಡೆ ಶ್ರದ್ದಾ ಭಕ್ತಿಗಳಿಂದ ಆಚರಿಸಲಾಯಿತು. ಮಂಗಳವಾರ ಮದ್ಯ ರಾತ್ರಿಯಿಂದಲೇ ಬಲಿ ಪೂಜೆಯೊಂದಿಗೆ ಪ್ರಾರಂಭವಾಗಿ ಚರ್ಚ್ಗಳಲ್ಲಿ […]