ಸರ್ಕಾರದ ಆದೇಶಗಳನ್ನು ಜಾರಿ ಗೊಳಿಸದಿದ್ದರೆ ಸರ್ಕಾರಿ ಕಚೇರಿಗಳ ಮುಂದೆ ಕೆ. ಆರ್. ಎಸ್. ಪಕ್ಷದಿಂದ ತಮಟೆ ಚಳುವಳಿ

ಸರ್ಕಾರದ ಆದೇಶಗಳನ್ನು ಜಾರಿ ಗೊಳಿಸದಿದ್ದರೆ ಸರ್ಕಾರಿ ಕಚೇರಿಗಳ ಮುಂದೆ ಕೆ. ಆರ್. ಎಸ್. ಪಕ್ಷದಿಂದ ತಮಟೆ ಚಳುವಳಿ ದೊಡ್ಡಬಳ್ಳಾಪುರ : ಸರ್ಕಾರಿ ಅಧಿಕಾರಿಗಳು/ನೌಕರರು ಈಗಾಗಲೇ ಜಾರಿಯಲ್ಲಿರುವ ನಿಯಮ ಮತ್ತು ಆದೇಶಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ […]

ಘಾಟಿ ಸುಬ್ರಮಣ್ಯ ಅಭಿವೃದ್ಧಿ ಪ್ರಾಧಿಕಾರದ ನೂತನ ಸದಸ್ಯರಿಗೆ ಅಭಿನಂದನಾ ಸಮಾರಂಭ

ಘಾಟಿ ಸುಬ್ರಮಣ್ಯ ಅಭಿವೃದ್ಧಿ ಪ್ರಾಧಿಕಾರದ ನೂತನ ಸದಸ್ಯರಿಗೆ ಅಭಿನಂದನಾ ಸಮಾರಂಭ ದೊಡ್ಡಬಳ್ಳಾಪುರ : ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಧಿಕಾರೇತರ ನಾಮನಿರ್ದೇಶಿತರಾಗಿ ಆಯ್ಕೆಯಾಗಿರುವ ಏನ್. ರಂಗಪ್ಪ, ವಕೀಲರಾದ ಆರ್ ವಿ ಮಹೇಶ್ […]

ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸದ ಪಿ.ಡಿ.ಓ ಪಂಚಾಯ್ತಿ ಅಧಿಕಾರಿಗಳ ವಿರುದ್ದ ಅನಿರ್ದಿಷ್ಟಾವದಿ ಧರಣಿ

ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸದ ಪಿ.ಡಿ.ಓ ಪಂಚಾಯ್ತಿ ಅಧಿಕಾರಿಗಳ ವಿರುದ್ದ ಅನಿರ್ದಿಷ್ಟಾವದಿ ಧರಣಿ ದೊಡ್ಡಬಳ್ಳಾಪುರ :ದೊಡ್ಡಬಳ್ಳಾಪುರ ತಾಲ್ಲೂಕಿನ,ದೊಡ್ಡಬೆಳವಂಗಲ ಹೋಬಳಿ ಹುಲ್ಲುಕುಂಟೆ ಗ್ರಾಮದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಹುಲ್ಲುಕುಂಟೆ ಗ್ರಾಮ ಪಂಚಾಯ್ತಿ ಪಿ.ಡಿ.ಒ ಹಾಗೂ ಸಿಬ್ಬಂದಿಗಳ ವಿರದ್ದ […]