ಶ್ರೀ ರಾಮ ನರ್ಸಿಂಗ್ ಕಾಲೇಜ್ ವತಿಯಿಂದ.. ವಿಶ್ವ ಕ್ಯಾನ್ಸರ್ ದಿನಾಚರಣೆ

ಶ್ರೀ ರಾಮ ನರ್ಸಿಂಗ್ ಕಾಲೇಜ್ ವತಿಯಿಂದ.. ವಿಶ್ವ ಕ್ಯಾನ್ಸರ್ ದಿನಾಚರಣೆ ದೊಡ್ಡಬಳ್ಳಾಪುರ:”ವಿಶ್ವ ಕ್ಯಾನ್ಸರ್ ದಿನಾಚರಣೆ” ಶ್ರೀ ರಾಮ ನರ್ಸಿಂಗ್ ಕಾಲೇಜ್ ನಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ […]

ಜೈವಿಕ ಇಂಧನ ಘಟಕದ ಅಧ್ಯಕ್ಷರಾಗಿ ಗಂಟಿಗಾನಹಳ್ಳಿ ವೆಂಕಟೇಶ್ ಬಾಬು ಉಪಾಧ್ಯಕ್ಷರಾಗಿ ಹಾಡೋನಹಳ್ಳಿ ಮುನೇಗೌಡ ಅವಿರೋಧ ಆಯ್ಕೆ

ಜೈವಿಕ ಇಂಧನ ಘಟಕದ ಅಧ್ಯಕ್ಷರಾಗಿ ಗಂಟಿಗಾನಹಳ್ಳಿ ವೆಂಕಟೇಶ್ ಬಾಬು ಉಪಾಧ್ಯಕ್ಷರಾಗಿ ಹಾಡೋನಹಳ್ಳಿ ಮುನೇಗೌಡ ಅವಿರೋಧ ಆಯ್ಕೆ ದೊಡ್ಡಬಳ್ಳಾಪುರ:ತಾಲ್ಲೂಕಿನ,ತೂಬಗೆರೆ ಹೋಬಳಿ ಹಾಡೋನಹಳ್ಳಿ ಗ್ರಾಮೀಣ ಜೈವಿಕ ಇಂಧನ ಘಟಕಕ್ಕೆ ಅಧ್ಯಕ್ಷರಾಗಿ ವೆಂಕಟೇಶ್ ಬಾಬು ಉಪಾಧ್ಯಕ್ಷರಾಗಿ ಹಾಡೋನಹಳ್ಳಿ ಮುನೇಗೌಡ […]

ಸಾಲಗಾರರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ಮತ್ತು ಇತರೆ ವ್ಯಕ್ತಿಗಳು, ಸಂಸ್ಥೆಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ–ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಎಚ್ಚರಿಕೆ

ಸಾಲಗಾರರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ಮತ್ತು ಇತರೆ ವ್ಯಕ್ತಿಗಳು, ಸಂಸ್ಥೆಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ –ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಎಚ್ಚರಿಕೆ ಚಾಮರಾಜನಗರ:ಫೆಬ್ರವರಿ 04 – ಜಿಲ್ಲೆಯ ಯವುದೇ ಭಾಗದಲ್ಲಿ ಮೈಕ್ರೋಫೈನಾನ್ಸ್ ಕಂಪನಿಗಳು, ಲೇವಾದೇವಿದಾರರು, […]