ಪ್ರತಿಯೊಬ್ಬರು ತಮ್ಮ ಹಿರಿಯರ ಆರೈಕೆಯಲ್ಲಿ ತೊಡಗಿಸಿಕೊಳ್ಳಬೇಕು–ಕೆ.ಎಚ್ ಮುನಿಯಪ್ಪ

ಪ್ರತಿಯೊಬ್ಬರು ತಮ್ಮ ಹಿರಿಯರ ಆರೈಕೆಯಲ್ಲಿ ತೊಡಗಿಸಿಕೊಳ್ಳಬೇಕು–ಕೆ.ಎಚ್ ಮುನಿಯಪ್ಪ ದೊಡ್ಡಬಳ್ಳಾಪುರ:ತಾಲ್ಲೂಕಿನ,ತೂಬಗೆರೆ ಹೋಬಳಿ ತಿರುಮಗೊಂಡನಹಳ್ಳಿ ಗ್ರಾಮ ದಲ್ಲಿ ನೈಟಿಂಗಲ್ಸ್ ಮೆಡಿಕಲ್ ಟ್ರಸ್ಟ್ ನ ವತಿಯಿಂದ ಆಯೋಜಿಸಿದ್ದ ಸ್ಮೃತಿ ಗ್ರಾಮ ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ […]

ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ಮನೆ ನಿರ್ಮಿಸಿದ ದೊಡ್ಡ ಬೆಳವಂಗಲ ಗ್ರಾ. ಪಂ. ಬಿಲ್ ಕಲೆಕ್ಟರ್

ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ಮನೆ ನಿರ್ಮಿಸಿದ ದೊಡ್ಡ ಬೆಳವಂಗಲ ಗ್ರಾ. ಪಂ. ಬಿಲ್ ಕಲೆಕ್ಟರ್ ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಪ್ರಭಾವತಿ ಎನ್ನುವವರು ಸರಸ್ವತಮ್ಮ ಎನ್ನುವವರಿಗೆ ಸರ್ಕಾರ ನಿರಾಶ್ರಿತಯೋಜನೆಯಡಿ […]