ಮೈಕ್ರೋ ಫೈನಾನ್ಸ್  ಹಾವಳಿ : ಹೆಗ್ಗವಾಡಿಪುರಕ್ಕೆ  ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ತಂಡ ಭೇಟಿ

ಮೈಕ್ರೋ ಫೈನಾನ್ಸ್  ಹಾವಳಿ : ಹೆಗ್ಗವಾಡಿಪುರಕ್ಕೆ  ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ತಂಡ ಭೇಟಿ ಚಾಮರಾಜನಗರ:ಸಂತೇಮರಹಳ್ಳಿ ಮೈಕ್ರೋ ಪೈನಾನ್ಸ್  ಕಿರುಕುಳದಿಂದ ಗ್ರಾಮ ಬಿಟ್ಟಿರುವವನ್ನು ಸಂಪರ್ಕ ಮಾಡಿ ಅವರಿಗೆ ಧೈರ್ಯ ಹೇಳುವ ಜೊತೆಗೆ  ಮೈಕೋ ಫೈನಾನ್ಸ್  […]

ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 2ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ

ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 2ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಯಳಂದೂರು: ಕರ್ನಾಟಕ ಪಬ್ಲಿಕ್ ಶಾಲೆಯ ಎರಡನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕ ಎ. ಆರ್. ಕೃಷ್ಣಮೂರ್ತಿ ರವರ […]

ಕೆಸ್ತೂರು ಗ್ರಾಮಪಂಚಾಯ್ತಿ ನೂತನ ಅಧ್ಯಕ್ಷರಾಗಿ ಹುಸ್ಕೂರ್ ಬಿ. ಮಂಜುನಾಥ್ ಅವಿರೋಧ ಆಯ್ಕೆ

ಕೆಸ್ತೂರು ಗ್ರಾಮಪಂಚಾಯ್ತಿ ನೂತನ ಅಧ್ಯಕ್ಷರಾಗಿ ಹುಸ್ಕೂರ್ ಬಿ. ಮಂಜುನಾಥ್ ಅವಿರೋಧ ಆಯ್ಕೆ ದೊಡ್ಡಬಳ್ಳಾಪುರ: ಬೆಳವಂಗಲ ಹೋಬಳಿ ಕೆಸ್ತೂರು ಗ್ರಾಮಪಂಚಾಯ್ತಿಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹುಸ್ಕೂರು ಬಿ. ಮಂಜುನಾಥ್ ನೂತನ ಅಧ್ಯಕ್ಷರಾಗಿ ಅವಿರೋದವಾಗಿ ಆಯ್ಕೆಯಾಗಿದ್ದಾರೆ. […]

ಗ್ರಾಮ ಆಡಳಿತಾದಿಕಾರಿಗಳ ಅನಿರ್ದಿಷ್ಟ ಮುಷ್ಕರಕ್ಕೆ ಕರವೇ ಬೆಂಬಲ–ಪುರುಷೋತ್ತಮ್ ಗೌಡ

ಗ್ರಾಮ ಆಡಳಿತಾದಿಕಾರಿಗಳ ಅನಿರ್ದಿಷ್ಟ ಮುಷ್ಕರಕ್ಕೆ ಕರವೇ ಬೆಂಬಲ– ಪುರುಷೋತ್ತಮ್ ಗೌಡ ದೊಡ್ಡಬಳ್ಳಾಪುರ : ವಿವಿಧ ಬೇಡಿಕೆಗಳ ಈಡೆರಿಕೆಗಾಗಿ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳು 2ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರವನ್ನ ತಹಶೀಲ್ದಾರ್ ಕಛೇರಿ ಮುಂದೆ ನಡೆಸುತ್ತಿದ್ದಾರೆ, […]

ಮಾದಕ ವಸ್ತು ಸೇವನೆ ದುಷ್ಪರಿಣಾಮಗಳ ಜಾಗೃತಿ ಅಗತ್ಯ: ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಮಾದಕ ವಸ್ತು ಸೇವನೆ ದುಷ್ಪರಿಣಾಮಗಳ ಜಾಗೃತಿ ಅಗತ್ಯ: ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಚಾಮರಾಜನಗರ:ಆರೋಗ್ಯಕ್ಕೆ ಮಾರಕವಾಗಿರುವ ಮಾದಕ ದ್ರವ್ಯ, ಧೂಮಪಾನ, ತಂಬಾಕು ಸೇವನೆಯಂತಹ ಚಟಗಳನ್ನು ತ್ಯಜಿಸಬೇಕು. ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು […]