ತೂಬಗೆರೆ ಪ್ರಸನ್ನ ಲಕ್ಷ್ಮಿ ವೆಂಕಟೇಶ್ವರ ದೇವಾಲಯದ ರಾಜಗೋಪುರ ಫೆ. 17ರಂದು ಲೋಕಾರ್ಪಣೆ

ತೂಬಗೆರೆ ಪ್ರಸನ್ನ ಲಕ್ಷ್ಮಿ ವೆಂಕಟೇಶ್ವರ ದೇವಾಲಯದ ರಾಜಗೋಪುರ ಫೆ. 17ರಂದು ಲೋಕಾರ್ಪಣೆ ದೊಡ್ಡಬಳ್ಳಾಪುರ:ದೊಡ್ಡಬಳ್ಳಾಪುರ ತಾಲ್ಲೂಕಿನ,ತೂಬಗೆರೆ ಹೋಬಳಿ ತೂಬಗೆರೆ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟೇಶ್ವರ ದೇವಾಲಯದ ನೂತನ ರಾಜಗೋಪುರ ಉದ್ಘಾಟನೆ ಫೆ. […]

ಕೃಷಿ ಹೊಂಡದಲ್ಲಿ ಈಜಲು ಹೋದ ಬಾಲಕ ಸಾವು

     ಕೃಷಿ ಹೊಂಡದಲ್ಲಿ ಈಜಲು ಹೋದ ಬಾಲಕ ಸಾವು ದೊಡ್ಡಬಳ್ಳಾಪುರ:ತಾಲ್ಲೂಕಿನ ತೂಬಗೆರೆ ಗ್ರಾಮದ ರಾಜು ಎಂಬುವವರ ಮಗನಾದ ನಾಗೇಶ್(14) ಎಂಬ ಬಾಲಕ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ‌. ತೂಬಗೆರೆ ಗ್ರಾಮದ […]

ಸೂರ್ಯ ಪದವಿ ಪೂರ್ವ ಕಾಲೇಜಿನ ಪ್ರಸಕ್ತ ಶೈಕ್ಷಣಿಕ ಸಾಲಿನ ಮುಕ್ತಾಯ ಸಮಾರಂಭ

ಸೂರ್ಯ ಪದವಿ ಪೂರ್ವ ಕಾಲೇಜಿನ ಪ್ರಸಕ್ತ ಶೈಕ್ಷಣಿಕ ಸಾಲಿನ ಮುಕ್ತಾಯ ಸಮಾರಂಭ ದೊಡ್ಡಬಳ್ಳಾಪುರ:2024-25 ಶೈಕ್ಷಣಿಕ ಸಾಲಿನ ಮುಕ್ತಾಯ ಸಮಾರಂಭ ಮತ್ತು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ನಗರಸಭೆ ಉಪಾಧ್ಯಕ್ಷ […]

ವಿದ್ಯುತ್ ಗುತ್ತಿಗೆದಾರರ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳಿಗೆ ಅಭಿನಂದನೆ

ವಿದ್ಯುತ್ ಗುತ್ತಿಗೆದಾರರ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳಿಗೆ ಅಭಿನಂದನೆ ದೊಡ್ಡಬಳ್ಳಾಪುರ:ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ವಿದ್ಯುತ್ ಗುತ್ತಿಗೆದಾರರ ಸಂಘ ವತಿಯಿಂದ ದೇವನಹಳ್ಳಿಯ ತಾಲ್ಲೂಕಿನ ವಿದ್ಯುತ್ ಗುತ್ತಿಗೆದಾರರ ಸಂಘಕ್ಕೆ ಅವಿರೋಧವಾಗಿ ಆಯ್ಕೆ ಯಾದ ನೂತನ ಪದಾಧಿಕಾರಿಗಳಿಗೆ ಅಭಿನಂದನಾ […]