ವಿಜೃಂಭಣೆಯಿಂದ ನೆರವೇರಿದ ಮಾದಪ್ಪನ ಯುಗಾದಿ ತೇರು

    ವಿಜೃಂಭಣೆಯಿಂದ ನೆರವೇರಿದ ಮಾದಪ್ಪನ ಯುಗಾದಿ ತೇರು ಚಾಮರಾಜನಗರ: ಜಿಲ್ಲೆಯ ಹನೂರು.ಯುಗಾದಿ ಜಾತ್ರೆಯ ಪ್ರಯುಕ್ತ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ಮಹಾ ರಥೋತ್ಸವವು ಮಾದಪ್ಪನ ಸನ್ನಿಧಿಯಲ್ಲಿ ಶ್ರೀ ಸಾಲೂರು ಬೃಹನ್ಮಠದ ಪೀಠಾಧಿಪತಿಗಳಾದ ಪೂಜ್ಯ […]

ದೊಡ್ಡಬಳ್ಳಾಪುರ : ಯುಗಾದಿ ಮತ್ತು ರಂಜಾನ್ ಹಬ್ಬದ ಹಿನ್ನಲೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರವರ ನೇತೃತ್ವದಲ್ಲಿ ಶಾಂತಿಸಭೆ

ದೊಡ್ಡಬಳ್ಳಾಪುರ : ಯುಗಾದಿ ಮತ್ತು ರಂಜಾನ್ ಹಬ್ಬದ ಹಿನ್ನಲೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರವರ ನೇತೃತ್ವದಲ್ಲಿ ಶಾಂತಿಸಭೆ ದೊಡ್ಡಬಳ್ಳಾಪುರ : ನಗರದ ಡಾ.ಬಾಬು ಜಗಜೀವನ್ ರಾಮ್ ಭವನದಲ್ಲಿ ಬೆಂಗಳೂರು ಜಿಲ್ಲಾ ಪೊಲೀಸ್ ವತಿಯಿಂದ […]

ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ವೈಖರಿ ಹೆಚ್ಚಿಸಲು ತರಬೇತಿ ಶಿಬಿರಗಳು ಸಹಕಾರಿ–ಕೊಂಡಜ್ಜಿ ಷಣ್ಮುಕಪ್ಪ

ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ವೈಖರಿ ಹೆಚ್ಚಿಸಲು ತರಬೇತಿ ಶಿಬಿರಗಳು ಸಹಕಾರಿ–ಕೊಂಡಜ್ಜಿ ಷಣ್ಮುಕಪ್ಪ ದೊಡ್ಡಬಳ್ಳಾಪುರ : ಸೌಟ್ಸ್ ಮತ್ತು ಗೈಡ್ಸ್ ಕಾರ್ಯ ವೈಖರಿಯನ್ನು ಮತ್ತಷ್ಟು ಉತ್ತಮಗೊಳಿಸಲು ಈ ತರಬೇತಿ ಸಹಕಾರಿಯಾಗಲಿದೆ, ತರಬೇತಿಯಲ್ಲಿ ಕಲಿತ ವಿಚಾರಗಳನ್ನು […]

ನ್ಯಾಯಬೆಲೆ ಅಂಗಡಿಗಳು ಸರ್ಕಾರದ ನಿಯಮ ಪಾಲಿಸುತ್ತಿಲ್ಲ– ಚಿದಾನಂದ್

ನ್ಯಾಯಬೆಲೆ ಅಂಗಡಿಗಳು ಸರ್ಕಾರದ ನಿಯಮ ಪಾಲಿಸುತ್ತಿಲ್ಲ– ಚಿದಾನಂದ್ ದೊಡ್ಡಬಳ್ಳಾಪುರ : ತಾಲ್ಲೂಕಿನ ಎಲ್ಲಾ ನ್ಯಾಯಬೆಲೆ ಅಂಗಡಿಗಳು ಸರ್ಕಾರದ ನಿಯಮ ಅನುಸಾರ ಸಮಯ ಪಾಲನೆ ಮಾಡದೇ ಇರುವುದರಿಂದ ಪಡಿತರ ಚೀಟಿದಾರರಿಗೆ ತೀವ್ರ ತೊಂದರೆಯಾಗುತ್ತಿದ್ದು ಅಧಿಕಾರಿಗಳು ಶೀಘ್ರ […]

50ನಿರಾಶ್ರಿತ ಕುಟುಂಬಗಳಿಗೆ ಉಚಿತ ದಿನಸಿ ಕಿಟ್ ವಿತರಣೆ ಮಾಡುವ ಮೂಲಕ ವಿಶೇಷ ರೀತಿಯಲ್ಲಿ ಯುಗಾದಿ ಆಚರಣೆ

50ನಿರಾಶ್ರಿತ ಕುಟುಂಬಗಳಿಗೆ ಉಚಿತ ದಿನಸಿ ಕಿಟ್ ವಿತರಣೆ ಮಾಡುವ ಮೂಲಕ ವಿಶೇಷ ರೀತಿಯಲ್ಲಿ ಯುಗಾದಿ ಆಚರಣೆ ದೊಡ್ಡಬಳ್ಳಾಪುರ : “ನಮ್ಮ ಚಾಲಕ ವೃತ್ತಿ” ವಾಕ್ಯದಡಿ ನಿರಂತರ ಸೇವೆ ಸಲ್ಲಿಸುತ್ತಿರುವ ಪ್ರತಿಯೊಬ್ಬ ಚಾಲಕರನ್ನು ಗೌರವಿಸಿನಿರಂತರ ಅನ್ನದಾಸೋಹ […]

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯ ಶ್ಲಾಘನೀಯ.. ದಿವ್ಯ ಜ್ಞಾನಾನಂದ ಶ್ರೀ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯ ಶ್ಲಾಘನೀಯ.. ದಿವ್ಯ ಜ್ಞಾನಾನಂದ ಶ್ರೀ ದೊಡ್ಡಬಳ್ಳಾಪುರ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗು ಶ್ರೀ ಪುಷ್ಪಾಂಡಜ ಮಹರ್ಷಿ ಆಶ್ರಮ ಸಹಕಾರ ದೂಂದಿಗೆ ಗುರು ಪೀಠದಲ್ಲಿ ಸಾಮಾಜಿಕ ಅರಣಿಕರಣ ಮತ್ತು […]

ಒತ್ತುವರಿಯಾಗಿರುವ ಸೋಮೇಶ್ವರ ಕುಂಟೆಯನ್ನು ತೆರವು ಗೊಳಿಸಿ ಪುನಸ್ಚೇತನ ಗೊಳಿಸಲು ಕರವೇ ಆಗ್ರಹ

ಒತ್ತುವರಿಯಾಗಿರುವ ಸೋಮೇಶ್ವರ ಕುಂಟೆಯನ್ನು ತೆರವು ಗೊಳಿಸಿ ಪುನಸ್ಚೇತನ ಗೊಳಿಸಲು ಕರವೇ ಆಗ್ರಹ ದೊಡ್ಡಬಳ್ಳಾಪುರ: ನಗರದ ಅಂಚಿಗಿರುವ ಕಸಬಾ ಹೋಬಳಿ ಗಂಗಾಧರಪುರ ಸರ್ವೇ ನಂಬರ್ 17ರಲ್ಲಿ ಎರಡು ಎಕರೆ ನಾಲ್ಕು ಗುಂಟೆ ಜಾಗ ಸೋಮೇಶ್ವರ ಕುಂಟೆ ಎಂದು […]

ಸದೃಢ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಪ್ರಮುಖ–ಮಂಗಳ ಗೌರಿ ಪರ್ವತಯ್ಯ

ಸದೃಢ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಪ್ರಮುಖ–ಮಂಗಳ ಗೌರಿ ಪರ್ವತಯ್ಯ ದೊಡ್ಡಬಳ್ಳಾಪುರ:ಮಹಿಳೆಯು ಸಮಾಜದ ಸ್ವಾಭಿಮಾನದ ಸಂಕೇತವಾಗಿದ್ದು, ಪ್ರತಿ ಕ್ಷೇತ್ರದಲ್ಲಿ ಮಹಿಳೆಯರು ಗುರುತಿಸಿಕೊಂಡು ಸಮಾಜದ ಪ್ರಗತಿಯ ಪ್ರಮುಖ ಭಾಗವಾಗಿದ್ದಾರೆ ಎಂದು ಲಯನ್ಸ್‌ ಕ್ಲಬ್ ಅಧ್ಯಕ್ಷೆ ಮಂಗಳಗೌರಿ […]

ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನ್ ರಾಮ್ ಜಯಂತಿ ಅದ್ದೂರಿ ಅರ್ಥಪೂರ್ಣ ಆಚರಣೆಗೆ ತೀರ್ಮಾನ : ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅಧ್ಯಕ್ಷತೆಯಲ್ಲಿ ಪೂರ್ವಬಾವಿ ಸಭೆ

ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನ್ ರಾಮ್ ಜಯಂತಿ ಅದ್ದೂರಿ ಅರ್ಥಪೂರ್ಣ ಆಚರಣೆಗೆ ತೀರ್ಮಾನ : ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅಧ್ಯಕ್ಷತೆಯಲ್ಲಿ ಪೂರ್ವಬಾವಿ ಸಭೆ ಚಾಮರಾಜನಗರ:ಜಿಲ್ಲಾಡಳಿತದ ವತಿಯಿಂದ ಎಲ್ಲರ ಸಹಕಾರದೊಂದಿಗೆ ಏಪ್ರಿಲ್ 5 ರಂದು ಮಾಜಿ ಉಪಪ್ರಧಾನಿ […]

ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ : ಒಟ್ಟು ರೂ.64,51,009 ಹಣ ಸಂಗ್ರಹ

ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ : ಒಟ್ಟು ರೂ.64,51,009 ಹಣ ಸಂಗ್ರಹ ದೊಡ್ಡಬಳ್ಳಾಪುರ:ತಾಲೂಕಿನ ತೂಬಗೆರೆ ಹೋಬಳಿ ನಾಗರಾಧನೆಗೆ ಸುಪ್ರಸಿದ್ಧ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಗುರುವಾರ ಹುಂಡಿ ಎಣಿಕೆ ಕಾರ್ಯ […]