ಜಿಲ್ಲಾಧಿಕಾರಿಗಳಿಂದ ಸಾರ್ವಜನಿಕ ಸಭೆ

       ಜಿಲ್ಲಾಧಿಕಾರಿಗಳಿಂದ ಸಾರ್ವಜನಿಕ ಸಭೆ ದೊಡ್ಡಬಳ್ಳಾಪುರ:ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮಕ್ಕೆ ಹೊಂದಿಕೊಂಡಿರುವಂತ ಬ್ರಾಹ್ಮಿ ರೆಸಾರ್ಟ್ ಪಕ್ಕದಲ್ಲಿ ಮಾನ್ಯ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪರಿಸರ ಸಾರ್ವಜನಿಕ ಸಭೆಯನ್ನು ನಡೆಸಲಾಯಿತು ಈ ಸಂದರ್ಭದಲ್ಲಿ […]

ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯಡಿ ಕೆರೆ ಹೂಳೆತ್ತುವ ಕಾರ್ಯ ಶ್ಲಾಘನೀಯ– ಧೀರಜ್ ಮುನಿರಾಜು

ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯಡಿ ಕೆರೆ ಹೂಳೆತ್ತುವ ಕಾರ್ಯ ಶ್ಲಾಘನೀಯ–ಧೀರಜ್ ಮುನಿರಾಜು ದೊಡ್ಡಬಳ್ಳಾಪುರ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕು ಇವರ ವತಿಯಿಂದ ಹಾದ್ರಿಪುರ ಗ್ರಾಮಪಂಚಾಯತ್ ರಾಮೇಶ್ವರ ಕೆರೆ ಅಭಿವೃದ್ಧಿ ಸಮಿತಿ ಸಹಯೋಗದಲ್ಲಿ ರಾಮೇಶ್ವರ […]

ರಾಗಿ ಖರೀದಿ ಕೇಂದ್ರದ ಅವ್ಯವಸ್ಥೆ ಆಕ್ರೋಶ– ರೈತರ ಆಕ್ರೋಶ

ರಾಗಿ ಖರೀದಿ ಕೇಂದ್ರದ ಅವ್ಯವಸ್ಥೆ ಆಕ್ರೋಶ– ರೈತರ ಆಕ್ರೋಶ ದೊಡ್ಡಬಳ್ಳಾಪುರ:ರೈತರಿಂದ ಬೆಂಬಲ ಬೆಲೆಯ ರಾಗಿ ಖರೀದಿ ಕೇಂದ್ರ,ಗಳು ಆರಂಭವಾಗಿದ್ದು, ರಾಗಿ ಖರೀದಿಯಲ್ಲಿ ಪ್ರತಿ ವರ್ಷವೂ ಒಂದೂಂದು ರೀತಿಯ ನಿಯಮಗಳು ಬದಲಾಗುತ್ತಿವೆ, ಇದರಿಂದ ರೈತರು ಹೈರಾಣಗಾಗಿದ್ದಾರೆ […]