ನಗರಸಭೆ ಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಖಂಡಿಸಿ ಕರ್ನಾಟಕ ನವ ನಿರ್ಮಾಣ ಸೇನೆಯಿಂದ ಪ್ರತಿಭಟನೆ

ನಗರಸಭೆ ಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಖಂಡಿಸಿ ಕರ್ನಾಟಕ ನವ ನಿರ್ಮಾಣ ಸೇನೆಯಿಂದ ಪ್ರತಿಭಟನೆ ದೊಡ್ಡಬಳ್ಳಾಪುರ: ನಗರಸಭೆಯಲ್ಲಿ ನಡೆಯುತ್ತಿರುವ ಮಿತಿ ಮೀರಿದ ಭ್ರಷ್ಟಾಚಾರವನ್ನು ವಿರೋಧಿಸಿ ಕರ್ನಾಟಕ ನವನಿರ್ಮಾಣ ಸೇನೆ ವತಿಯಿಂದ ನಗರಸಭೆ ಕಛೇರಿ ಮುಂಬಾಗ ಪ್ರತಿಭಟನೆ […]

ಜಿಲ್ಲಾ ಸಾಹಿತ್ಯ ಸಮ್ಮೇಳನ ಸಿದ್ಧತೆಗೆ ಪೂರ್ವಭಾವಿ ಸಭೆ

      ಜಿಲ್ಲಾ ಸಾಹಿತ್ಯ ಸಮ್ಮೇಳನ ಸಿದ್ಧತೆಗೆ ಪೂರ್ವಭಾವಿ ಸಭೆ ದೊಡ್ಡಬಳ್ಳಾಪುರ:ತಾಲೂಕಿನ ಕನಸವಾಡಿಯಲ್ಲಿ ಬರುವ ಏಪ್ರಿಲ್ 12 ಮತ್ತು 13ರಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಕನ್ನಡ ಸಾಹಿತ್ಯ […]

ವಾಹನ ಸವಾರರ ಸುರಕ್ಷತೆಗೆ ಒತ್ತು ಕೊಡುವಂತೆ ಕರವೇ ಯಿಂದ ಹುಲಿಕುಂಟೆ ಟೋಲ್ ಸಿಬ್ಬಂದಿಗೆ ಮನವಿ ಪತ್ರ ಸಲ್ಲಿಕೆ

ವಾಹನ ಸವಾರರ ಸುರಕ್ಷತೆಗೆ ಒತ್ತು ಕೊಡುವಂತೆ ಕರವೇ ಯಿಂದ ಹುಲಿಕುಂಟೆ ಟೋಲ್ ಸಿಬ್ಬಂದಿಗೆ ಮನವಿ ಪತ್ರ ಸಲ್ಲಿಕೆ ದೊಡ್ಡಬಳ್ಳಾಪುರ:ಟೋಲ್ ಸಿಬ್ಬಂದಿಗಳು ಕೇವಲ ಹಣ ಸಂಗ್ರಕ್ಕೆ ಸೀಮಿತವಾಗದೆ, ವಾಹನ ಸವಾರರ ಸುರಕ್ಷತೆ ಕಡೆಗೂ ಹೆಚ್ಚು ಒತ್ತು […]