ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಗೆ ಜೂನ್ 10 ವರೆಗೆ ವಿಸ್ತರಣೆ

*ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಗೆ ಜೂನ್ 10 ವರೆಗೆ ಅವಧಿ ವಿಸ್ತರಣೆ* ಬೆಂ.ಗ್ರಾ.ಜಿಲ್ಲೆ,:ಕನಿಷ್ಟ ಬೆಂಬಲ ಯೋಜನೆಯಡಿ ನೊಂದಾಯಿತ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಗೆ ಮಾರ್ಚ್ 01 ರಿಂದ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದ್ದು ಮಾರ್ಚ್ […]

ನಟ ಪುನೀತ್ ರಾಜ್‍ಕುಮಾರ್ ರವರ 50ನೇ ಹುಟ್ಟು ಹಬ್ಬ ಆಚರಣೆ

ನಟ ಪುನೀತ್ ರಾಜ್‍ಕುಮಾರ್ ರವರ 50ನೇ ಹುಟ್ಟು ಹಬ್ಬ ಆಚರಣೆ ದೊಡ್ಡಬಳ್ಳಾಪುರ: ತಾಲ್ಲೋಕಿನ,ತೂಬಗೆರೆಯಲ್ಲಿ ನಟ ದಿವಂಗತ ಪುನೀತ್ ರಾಜಕುಮಾರ್ ರವರ 50 ನೇ ಹುಟ್ಟುಹಬ್ಬವನ್ನು, ಇಲ್ಲಿನ ರಾ.ಶಿ.ರಾ.ಪು ಅಭಿಮಾನಿ ಬಳಗದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು. ಪುನೀತ್ […]

ಪ್ರೊ. ಕೃಷ್ಣಪ್ಪ ಸ್ಥಾಪಿತ ದಲಿತ ಸಂಘರ್ಷ ಸಮಿತಿ ಹೆಸರು ಹೈಜಾಕ್ ವಿರುದ್ಧ ಡಿ. ಎಸ್. ಎಸ್. ಕಾರ್ಯಕರ್ತರ ಪ್ರತಿಭಟನೆ

ಪ್ರೊ. ಕೃಷ್ಣಪ್ಪ ಸ್ಥಾಪಿತ ದಲಿತ ಸಂಘರ್ಷ ಸಮಿತಿ ಹೆಸರು ಹೈಜಾಕ್ ವಿರುದ್ಧ ಡಿ. ಎಸ್. ಎಸ್. ಕಾರ್ಯಕರ್ತರ ಪ್ರತಿಭಟನೆ ದೊಡ್ಡಬಳ್ಳಾಪುರ : ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹೆಸರನ್ನು ಹೈಜಾಕ್ ಮಾಡಲಾಗಿದೆ, […]

3 ತಿಂಗಳಿಗಾಗುವಷ್ಟು ದವಸ ಧಾನ್ಯ ಸಂಗ್ರಹ ಮೂಲಕ ಉಗ್ರ ಹೋರಾಟಕ್ಕೆ ವೇದಿಕೆ ಸಜ್ಜು

3 ತಿಂಗಳಿಗಾಗುವಷ್ಟು ದವಸ ಧಾನ್ಯ ಸಂಗ್ರಹ ಮೂಲಕ ಉಗ್ರ ಹೋರಾಟಕ್ಕೆ ವೇದಿಕೆ ಸಜ್ಜು ಚನ್ನರಾಯಪಟ್ಟಣ:ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಯ 1777 ಎಕರೆ ಕೃಷಿ ಭೂಮಿಯನ್ನು ಕೈಗಾರಿಕೆ ಉದ್ದೇಶಕ್ಕೆ ಭೂ ಸ್ವಾಧೀನ ಮಾಡಲು […]