ಬಹುಜನ ಸಮಾಜ ಪಕ್ಷದ ವತಿಯಿಂದ ಆತ್ಮವಲೋಕನ ಸಭೆ ದೊಡ್ಡಬಳ್ಳಾಪುರ : ಸ್ಥಳೀಯವಾಗಿ ಪಕ್ಷ ಸಂಘಟನೆಯನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕಾರ್ಯಕರ್ತರ ಆತ್ಮವಲೋಕನ ಸಭೆಯನ್ನು ಆಯೋಜನೆ ಮಾಡಲಾಗಿದ್ದು ತಾಲೂಕು ಹಾಗೂ ಹೋಬಳಿ ಮಟ್ಟಗಳ ಪುನರ್ […]
ಹಾಸನದಲ್ಲಿ ಏ.12, 13ಕ್ಕೆ ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ ಕ್ರೀಡಾಕೂಟ ಲಾಂಛನ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಹಾಸನದಲ್ಲಿ ಏ.12, 13ಕ್ಕೆ ಪತ್ರಕರ್ತರ […]
ಅಯ್ಯಪ್ಪ ದೇವಾಲಯದಲ್ಲಿ ಹುಂಡಿ ಕಳವು
ಅಯ್ಯಪ್ಪ ದೇವಾಲಯದಲ್ಲಿ ಹುಂಡಿ ಕಳವು ದೊಡ್ಡಬಳ್ಳಾಪುರ:ಕಲಿಯುಗದ ವರದ ಭೂಮಿಗೆ ಬಂದ ಭಗವಂತ ಎಂದೆ ಪ್ರಸಿದ್ದಿ ಯಾಗಿರುವ ಕೋಟ್ಯಾನುಕೋಟಿ ಭಕ್ತರ ಆರಾಧ್ಯ ದೈವ ಅಯ್ಯಪ್ಪ ದೇವಾಲಯದಲ್ಲಿ ಕಳ್ಳತನಕ್ಕೆ ಮುಂದಾದ ಕಳ್ಳರು […]
ರಾಗಿ ಖರೀದಿ ಕೇಂದ್ರಕ್ಕೆ ಉಪ ಲೋಕಾಯುಕ್ತ ಬಿ. ವೀರಪ್ಪ ಬೇಟಿ
ರಾಗಿ ಖರೀದಿ ಕೇಂದ್ರಕ್ಕೆ ಉಪ ಲೋಕಾಯುಕ್ತ ಬಿ. ವೀರಪ್ಪ ಬೇಟಿ ಬೆಂಬಲ ಬೆಲೆ ರಾಗಿ ಖರೀದಿ: ಹೆಜ್ಜೆ ಹೆಜ್ಜೆಗೂ ಅಧಿಕಾರಿಗಳಿಂದ ರೈತರಿಗೆ ಮೋಸ: ಬೇಜವಾಬ್ದಾರಿ ಅಧಿಕಾರಿಗಳ ಮೇಲೆ ಸುಮೊಟೋ ಕೇಸ್ ಫಿಕ್ಸ್ ದೊಡ್ಡಬಳ್ಳಾಪುರ:ನಗರದ ಎಪಿಎಂಸಿ […]
ತಿಪ್ಪೂರು ವಿ.ಎಸ್.ಎಸ್.ಎನ್ ಚುನಾವಣೆಗೆ ನಿರ್ದೇಶಕರುಗಳ ಆಯ್ಕೆ
ತಿಪ್ಪೂರು ವಿ.ಎಸ್.ಎಸ್.ಎನ್ ಚುನಾವಣೆಗೆ ನಿರ್ದೇಶಕರುಗಳ ಆಯ್ಕೆ ದೊಡ್ಡಬಳ್ಳಾಪುರ: ತಿಪ್ಪೂರು ವಿವಿದೊದ್ದೇಶ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರುಗಳ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಸಲಾಗಾರರ ಕ್ಷೇತ್ರ ಮತ್ತು ಸಾಲಗಾರರಲ್ಲದ ಕ್ಷೇತ್ರದ ಚುನಾವಣೆಯಲ್ಲಿ ಒಟ್ಟು 13 […]