ಏ 28ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮುಖ್ಯಮಂತ್ರಿ ಬೇಟಿ–ಹಲವು ಕಾಮಗಾರಿಗಳಿಗೆ ಚಾಲನೆ ಬೆಂ.ಗ್ರಾ.ಜಿಲ್ಲೆ: ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸೌಲಭ್ಯ ವಿತರಣೆಗಾಗಿ ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ಅವರು ಏಪ್ರಿಲ್ 28 ರಂದು ಜಿಲ್ಲೆಗೆ […]
ಒಂದನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲ ಗೊಳಿಸಿದ ಸರ್ಕಾರ– ಕನ್ನಡ ಪಕ್ಷ ಸ್ವಾಗತ
ಒಂದನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲ ಗೊಳಿಸಿದ ಸರ್ಕಾರ– ಕನ್ನಡ ಪಕ್ಷ ಸ್ವಾಗತ ದೊಡ್ಡಬಳ್ಳಾಪುರ:ಶಾಲಾ ಮಕ್ಕಳ ಪ್ರವೇಶಕ್ಕೆ ಒಂದನೇ ತರಗತಿಗೆ ಆರು ವರ್ಷಗಳ ವಯೋಮಿತಿ ಸಡಿಲಿಸಿ ಐದು ವರ್ಷ ಐದು ತಿಂಗಳು ನಿಗದಿ ಗೊಳಿಸಿ […]
ದೊಡ್ಡಬಳ್ಳಾಪುರ: ಡಾ. ಬಿ ಆರ್ ಅಂಬೇಡ್ಕರ್ ರವರ 134ನೇ ಜಯಂತಿಯ ಅಂಗವಾಗಿ ವಡ್ಡರಪಾಳ್ಯದಲ್ಲಿ ಪುತ್ಥಳಿ ಅನಾವರಣ
ದೊಡ್ಡಬಳ್ಳಾಪುರ: ಡಾ. ಬಿ ಆರ್ ಅಂಬೇಡ್ಕರ್ ರವರ 134ನೇ ಜಯಂತಿಯ ಅಂಗವಾಗಿ ವಡ್ಡರಪಾಳ್ಯದಲ್ಲಿ ಪುತ್ಥಳಿ ಅನಾವರಣ ದೊಡ್ಡಬಳ್ಳಾಪುರ : ತಾಲ್ಲೂಕಿನ ವಡ್ಡರಪಾಳ್ಯದಲ್ಲಿ ಸ್ಥಳೀಯ ಯುವಕರು ಹಾಗೂ ನಿವಾಸಿಗಳು ಸಂವಿಧಾನ ಶಿಲ್ಪಿ ಡಾ. ಬಿ ಆರ್ […]
*ಸರ್ವೋತ್ತಮ ಪ್ರಶಸ್ತಿ ಪುರಸ್ಕಾರಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಆಯ್ಕೆ*
*ಸರ್ವೋತ್ತಮ ಪ್ರಶಸ್ತಿ ಪುರಸ್ಕಾರಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಆಯ್ಕೆ* ಚಾಮರಾಜನಗರ. ಅತ್ತ್ಯುತಮವಾಗಿ ಸೇವೆ ಸಲ್ಲಿಸಿದವರಿಗೆ ರಾಜ್ಯ ಸರ್ಕಾರ ನೀಡುವ 2023 ನೇ ಸಾಲಿನ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕಾರಕ್ಕೆ ಚಾಮರಾಜನಗರ […]